ನಗೆ ಡಂಗುರ – ೪೩

ಗುಂಡನ ಮೇಲೆ ಅಂಗಡಿ ಯಜಮಾನ ರೇಗಿದರು. “ಸೇಲ್ಸ್‍ಮನ್ ಆಗಿರಲು ನೀನು ನಾಲಾಯಕ್. ನಿನ್ನಿಂದ ವ್ಯಾಪಾರವೆಲ್ಲಾ ತಲೆಕೆಳಗಾಗುತ್ತಿತ್ತು- ಆ ಮಹಿಳೆಯ ಜೊತೆ ಹಾಗೆನಾ ವರ್ತಿಸೋದು? ಅವಳು ಕೇಳಿದ ಡಿಸೈನ್, ಬಣ್ಣದ ಸೀರೆ ನಮ್ಮಲ್ಲಿದ್ದರೂ ಇಲ್ಲ ಎಂದು ಅವಳನ್ನು ವ್ಯಾಪಾರ ಮಾಡದಂತೆ ವಾಪಸ್ ಕಳುಹಿಸಿ ಬಿಟ್ಟೆಯಲ್ಲಾ, ನಿನಗೆ ತಲೆ ಇದೆಯೇನಯ್ಯಾ?” ರೇಗಿದ.
ಗುಂಡ ಯಜಮಾನನಿಗೆ ಕೈಮುಗಿಯುತ್ತಾ “ಕೋಪಮಾಡಿಕೊಳ್ಳಬೇಡಿ. ನಾನು ಮಾಡಿದ್ದು ನನ್ನ ಒಳ್ಳೆಯದಕ್ಕೆ. ಅವಳು ಕೇಳಿದ ಡಿಸೈನ್ ಹಾಗೂ ಬಣ್ಣವುಳ್ಳ ಸೀರೆ ಇತ್ತು. ನಿಮಗೆ ಲಾಭವೂ ಆಗುತ್ತಿತ್ತು. ಆದರೆ ನನ್ನ ಜೇಬುಮಾತ್ರ ಖಾಲಿಯಾಗಿ ಬಿಡುತ್ತಿತ್ತು.
“ಏನೋ ಹಾಗೆಂದರೆ?” ರೇಗಿದ ಯಜಮಾನ.
“ಅವಳು ನನ್ನ ಧರ್ಮಪತ್ನಿ!” ಎಂದ ಗುಂಡ.
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎದೆಯೆಂಬ
Next post ನಾಟಕದಲ್ಲೊಂದು ಪುಟ್ಟ ಪಾತ್ರ

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

cheap jordans|wholesale air max|wholesale jordans|wholesale jewelry|wholesale jerseys