ನಗೆ ಡಂಗುರ – ೪೩

ಗುಂಡನ ಮೇಲೆ ಅಂಗಡಿ ಯಜಮಾನ ರೇಗಿದರು. “ಸೇಲ್ಸ್‍ಮನ್ ಆಗಿರಲು ನೀನು ನಾಲಾಯಕ್. ನಿನ್ನಿಂದ ವ್ಯಾಪಾರವೆಲ್ಲಾ ತಲೆಕೆಳಗಾಗುತ್ತಿತ್ತು- ಆ ಮಹಿಳೆಯ ಜೊತೆ ಹಾಗೆನಾ ವರ್ತಿಸೋದು? ಅವಳು ಕೇಳಿದ ಡಿಸೈನ್, ಬಣ್ಣದ ಸೀರೆ ನಮ್ಮಲ್ಲಿದ್ದರೂ ಇಲ್ಲ ಎಂದು ಅವಳನ್ನು ವ್ಯಾಪಾರ ಮಾಡದಂತೆ ವಾಪಸ್ ಕಳುಹಿಸಿ ಬಿಟ್ಟೆಯಲ್ಲಾ, ನಿನಗೆ ತಲೆ ಇದೆಯೇನಯ್ಯಾ?” ರೇಗಿದ.
ಗುಂಡ ಯಜಮಾನನಿಗೆ ಕೈಮುಗಿಯುತ್ತಾ “ಕೋಪಮಾಡಿಕೊಳ್ಳಬೇಡಿ. ನಾನು ಮಾಡಿದ್ದು ನನ್ನ ಒಳ್ಳೆಯದಕ್ಕೆ. ಅವಳು ಕೇಳಿದ ಡಿಸೈನ್ ಹಾಗೂ ಬಣ್ಣವುಳ್ಳ ಸೀರೆ ಇತ್ತು. ನಿಮಗೆ ಲಾಭವೂ ಆಗುತ್ತಿತ್ತು. ಆದರೆ ನನ್ನ ಜೇಬುಮಾತ್ರ ಖಾಲಿಯಾಗಿ ಬಿಡುತ್ತಿತ್ತು.
“ಏನೋ ಹಾಗೆಂದರೆ?” ರೇಗಿದ ಯಜಮಾನ.
“ಅವಳು ನನ್ನ ಧರ್ಮಪತ್ನಿ!” ಎಂದ ಗುಂಡ.
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎದೆಯೆಂಬ
Next post ನಾಟಕದಲ್ಲೊಂದು ಪುಟ್ಟ ಪಾತ್ರ

ಸಣ್ಣ ಕತೆ

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…