ಪೊದುತ್ತನಿಯನ್ಗಳ್

ರಾಮಾನುಜ ದಯಾಪಾತ್ರಂ ಜ್ಞಾನವೈರಾಗ್ಯ ಭೂಷಣಂ |
ಶ್ರೀಮದ್ವೇಂಕಟನಾಥಾರ್ಯಂ ವಂದೇ ವೇದಾಂತದೇಶಿಕಂ ||೧||

ಶ್ರೀಶೈಲೇಶ ದಯಾಪಾತ್ರಂ ಧೀಭಕ್ತ್ಯಾದಿಗುಣಾರ್ಣವಂ |
ಯತೀಂದ್ರಪ್ರವಣಂ ವಂದೇ ರಮ್ಯಜಾಮಾತರಂ ಮುನಿಂ ||೨||

ಲಕ್ಷ್ಮೀನಾಥಸಮಾರಂಭಾಂ ನಾಥಯಾಮುನಮಧ್ಯಮಾಂ |
ಅಸ್ಮದಾಚಾರ್ಯಪರ್ಯಂತಾಂ ವಂದೇ ಗುರುಪರಂಪರಾಂ ||೩||

ಯೋ ನಿತ್ಯಮಚ್ಯುತಪದಾಂಬುಜಯುಗ್ಮರುಕ್ಮ-
ವ್ಯಾಮೋಹತಸ್ತದಿತರಾಣಿ ತೃಣಾಯಮೇನೇ
ಅಸ್ಮದ್ಗುರೋರ್ಭಗವತೋಸ್ಯ ದಯೈಕಸಿಂಧೋಃ
ರಾಮಾನುಜಸ್ಯ ಚರಣೌ ಶರಣಂ ಪ್ರಪದ್ಯೇ ||೪||

ಮಾತಾ ಪಿತಾ ಯುವತಯಸ್ತನಯಾ ವಿಭೂತಿಃ
ಸರ್ವಂ ಯದೇವ ನಿಯಮೇನ ಮದನ್ವಯಾನಾಂ |
ಆದ್ಯಸ್ಯ ನಃ ಕುಲಪತೇರ್ವಕುಳಾಭಿರಾಮಂ
ಶ್ರೀಮತ್ ತದಂಘ್ರಿಯುಗಳಂ ಪ್ರಣಮಾಮಿ ಮೂರ್ಧ್ನಾ ||೫||

ಭೂತಂ ಸರಶ್ಚ ಮಹದಾಹ್ವಯ ಭಟ್ಟನಾಥ
ಶ್ರೀಭಕ್ತಿಸಾರ ಕುಲಶೇಖರ ಯೋಗಿವಾಹಾನ್ |
ಭಕ್ತಾಂಘ್ರಿರೇಣು ಪರಕಾಲ ಯತಿಂದ್ರ ಮಿಶ್ರಾನ್
ಶ್ರೀಮತ್ ಪರಾಂಕುಶಮುನಿಂ ಪ್ರಣತೋಸ್ಮಿನಿತ್ಯಂ ||೬||

||ಇತಿ ಪೊದುತ್ತನಿಯನ್ಗಳ ಸಂಪೂರ್ಣಂ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಶ್ವರದ ಬಾಳು
Next post ಭವ್ಯ ಭಾರತ ಭೂಮಿ ನಮ್ಮದು

ಸಣ್ಣ ಕತೆ

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

cheap jordans|wholesale air max|wholesale jordans|wholesale jewelry|wholesale jerseys