ನಗೆ ಡಂಗುರ – ೫೯

ಭೂಗೋಳ ಶಾಸ್ತ್ರದ ಗುರುಗಳು ವಿದ್ಯಾರ್ಥಿಗಳಿಗೆ ಒಂದು ಪ್ರಶ್ನೆ ಕೇಳಿ “ಯಾರು ಸರಿಯಾಗಿ ಉತ್ತರಿಸಬಲ್ಲಿರಿ ?” ಎಂದು ಕೇಳಿದರು. ಒಬ್ಬ ಶಿಷ್ಯ “ನೀವು
ಪ್ರಶ್ನೆ ಕೇಳಿ ಸರ್, ನಾನು ಉತ್ತರ ಹೇಳುತ್ತೇನೆ” ಅಂದ.
ಗುರು: “ಬಾಬಾ ಬುಡನ್‍ಗಿರಿ, ಮುಳ್ಳಯ್ಯನ ಗಿರಿ, ಕಲ್ಹತ್ತಗಿರಿ- ಇವುಗಳನ್ನು ನೀವು ಕೇಳಿದ್ದೀರಿ. ಹಾಗಾಯೇ ಇನ್ಯಾವುದಾದರೂ ಗಿರಿಗಳ ಹೆಸರು ಹೇಳು ನೋಡೋಣ” ಎಂದರು.
ಶಿಷ್ಯಾ: “ಅದೇಸಾರ್, ದಾದಾಗಿರಿ, ಚಮಚಾಗಿರಿ, ಗೂಂಡಾಗಿರಿ.”
ಗುರು: “ಓಹ್ ಎಷ್ಟೇ ಆಗಲಿ ನೀನು ರಾಜಕಾರಣಿಯವರ ಪುತ್ರನಲ್ಲವೆ ಅದಕ್ಕೆ ತಕ್ಕಂತೆ ಉತ್ತರಿಸಿದ್ದೀಯಾ ಭೇಷ್. !”
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವ್ಯತ್ಯಾಸ
Next post ಗರಡಿಯ ಗೆಳೆಯರು

ಸಣ್ಣ ಕತೆ

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…