ಚಿಲುಮೆ

ಕನ್ನಡ ನಲ್ಬರಹ ತಾಣ

Primary Menu
  • ಕವನ
    • ಕವಿತೆ
    • ಭಾವಗೀತೆ
    • ಜನಪದ
    • ನೀಳ್ಗವಿತೆ
    • ವಚನ
    • ಹನಿಗವನ
    • ಹಾಯ್ಕು
    • ಲಾವಣಿ
    • ಕೋಲಾಟ
    • ಅನುವಾದ
    • ಗಝಲ್
    • ಚಿತ್ರ ಕಾವ್ಯ
  • ಕಥೆ
    • ಹನಿ ಕಥೆ
    • ಕಿರು ಕಥೆ
    • ಸಣ್ಣ ಕಥೆ
    • ನೀಳ್ಗತೆ
    • ಜನಪದ
    • ಆತ್ಮ ಕಥೆ
    • ಅನುವಾದ
    • ಕಾದಂಬರಿ
  • ನಾಟಕ
  • ಲೇಖನ
    • ಅಣಕ
    • ನಗೆ ಹನಿ
    • ಹಾಸ್ಯ
    • ಭಾಷೆ
    • ವಿಜ್ಞಾನ
    • ಚಲನಚಿತ್ರ
    • ಸಾಹಿತ್ಯ
    • ಅರ್ಥಶಾಸ್ತ್ರ
    • ಪುಸ್ತಕ
    • ಇತರೆ
    • ವ್ಯಕ್ತಿ
    • ಇತಿಹಾಸ
    • ಪತ್ರ
    • ಪ್ರವಾಸ
    • ಕೃಷಿ
  • ಬಾಲ ಚಿಲುಮೆ
    • ಕವಿತೆ
    • ಕಥೆ
    • ನಾಟಕ
  • ನಮ್ಮ ಬಗ್ಗೆ
  • ಕೊಡವ
  • ಕೊಂಕಣಿ
  • ತುಳು
  • ಬಡಗ
Skip to content
  • Home
  • ನಗೆ ಡಂಗುರ – ೭೦

ನಗೆ ಡಂಗುರ – ೭೦

Published on June 20, 2013May 27, 2015 by ಪಟ್ಟಾಭಿ ಎ ಕೆ

ಕಂಡಕ್ಟರ್ ಬಸ್ಸಿನಲ್ಲಿ ಚಿಲ್ಲರೆಗಾಗಿ ಪರದಾಡುತ್ತಾ ಪ್ರಯಾಣಿಕರಿಗೆ ಚಿಲ್ಲರೆ ಕೊಟ್ಟು ಸಹಕರಿಸಲು ಕೇಳಿಕೊಳ್ಳುತ್ತಿದ್ದ. ಒಂದು ದಿನ ತರ್ಕಾರಿ ತರುವ ಸಲುವಾಗಿ ಪೇಟೆಗೆ ಹೋದ ತರ್ಕಾರಿ ಮಾರುವವಳು `ಚಿಲ್ಲರೆ ಕೊಡಿ’ ಎಂದಳು. `ಚಿಲ್ಲರೆ’ ಎಂಬ ಪದ ಕಿವಿಗೆ ಬಿದ್ದೊಡನೆಯೇ ಅಭ್ಯಾಸ ಬಲದಿಂದ `ಕೆಳಗಿಳಿ-ಕೆಳಗಿಳಿ’ ಎಂದು ಕೂಗಿಕೊಂಡ. ತರ್ಕಾರಿ ಮಾರುವವಳಿಗೆ ತಬ್ಬಿಬ್ಬೋ ತಬ್ಬಿಬ್ಬು.!”
***

 

 

ನಗೆ ಹನಿjokes, Kannada, Pattabhi A k

Related Articles

ವಾಪಾಸು

ಅಗತ್ಯಗಳು

ನಗೆ ಡಂಗುರ – ೩೬

Post navigation

Previous Previous post: ನಿಗೂಢ ಘಳಿಗೆ
Next Next post: ಬಿಂಬಾಲಿಯ ಅದೃಷ್ಟ

Leave a Reply Cancel reply

 Click this button or press Ctrl+G to toggle between Kannada and English

Your email address will not be published. Required fields are marked *

  • ಎಲ್ಲಿಗೆ

    ಗಿರಾಕಿ: ಏನಯ್ಯ ನಿಮ್ಮ ಹೋಟ್ಲು ಇಡ್ಲಿ ಇಷ್ಟು ಕಳಪೆ. ಎಲ್ಲಿ ಮ್ಯಾನೇಜರನ್ನು ಕರೆ.." ಮಾಣಿ: "ಅವರಿಲ್ಲಾ ಸಾರ್" ಗಿರಾಕಿ: "ಎಲ್ಲಿ ಹೋಗಿದ್ದಾರೆ?" ಮಾಣಿ: "ಪಕ್ಕದ ಹೊಟ್ಲಿಗೆ ಇಡ್ಲಿ…

  • ಶಬರಿ – ೧

    ಕತ್ತಲು! ಶಬರಿ ಕಾಯುತ್ತಿದ್ದಾಳೆ! ಅದೊಂದು ಹಟ್ಟಿ ಸುಮಾರು ಮೂವತ್ತಕ್ಕೂ ಹೆಚ್ಚು ಗುಡಿಸಲುಗಳು ಇರಬಹುದು. ಬುಡಕಟ್ಟಿನ ಜನ ವಾಸಮಾಡುವ ಈ ಹಟ್ಟಿ ಮೂಲ ಊರಿಗೆ ಸಮೀಪದಲ್ಲೇ ಇದೆ. ಆದರೆ… Read more…

  • ಮೋಡಗಳ ಮಾತು ಕತೆ

    ಒಮ್ಮೆ ಬೆಳ್ಳಿಮೋಡ, ಕಾರ್‍ಮೋಡ ಒಂದಕ್ಕೊಂದು ಎದುರಾದವು. ಕಾರ್‍ಮೋಡವನ್ನು ನೋಡಿ- "ನೀನದೆಷ್ಟು ಕಪ್ಪು" ಎಂದು ಹೀಯಾಳಿಸಿತು ಬೆಳ್ಳಿಮೋಡ. ಅಲ್ಲದೆ ತನ್ನ ಸಮರ್ಥಿಸಿಕೊಂಡು "ನೋಡು ನನ್ನಲ್ಲಿ ಬೆಳಕು ತುಂಬಿಕೊಂಡಿರುವೆ" ಎಂದು… Read more…

  • ಆರೋಪ – ೧೦

    ಅಧ್ಯಾಯ ೧೯ ಆಗಾಗ ಕೈಕೊಡುತ್ತಿದ್ದ ಫ್ಯಾನು, ಕೆಟ್ಟ ಸೆಕೆ, ಪಕ್ಕದ ರೂಮಿನ ಜೋಡಿಯ ಸದ್ದು, ಸೊಳ್ಳೆಗಳು-ಇವೆಲ್ಲವುಗಳಿಂದಾಗಿ ಅರವಿಂದನಿಗೆ ನಿದ್ದೆ ಇಲ್ಲ. ಜೊಂಪು ಹತ್ತುವಷ್ಟರಲ್ಲಿ ಬೆಳಗೂ ಆಗಿತ್ತು. ಕಣ್ಣುಗಳಲ್ಲಿ… Read more…

  • ಕನ್ನಡದಲ್ಲಿ ವಿಮರ್ಶಕರ ಸಂಖ್ಯೆ ಕಡಿಮೆಯಾಗುತ್ತಿದೆಯೇ?

    ಕನ್ನಡದಲ್ಲಿ ವಿಮರ್ಶಕರ ಸಂಖ್ಯೆ ಕಡಿಮೆಯಾಗುತ್ತಿದೆಯೇ? ಇದಕ್ಕೆ ಉತ್ತರವಾಗಿ ಸಂಖ್ಯೆ ಜಾಸ್ತಿಯಿದ್ದುದಾದರೂ ಯಾವಾಗ ಎಂದು ಕೇಳಬಹುದು. ನಿಜ, ಕನ್ನಡದಲ್ಲಿ ವಿಮರ್ಶೆಯೆ೦ಬ ಸಾಹಿತ್ಯ ಪ್ರಕಾರ ಸುರುವಾದ್ದೇ ನವ್ಯ ಸಾಹಿತ್ಯ ಚಳುವಳಿಯ… Read more…

ಬರಹ

  • ದೇವರು ಮತ್ತು ಸೈತಾನ

    ದೇವರು ಯಾವಾಗ ಹುಟ್ಟದನೋ ಯಾರಿಗೂ ಗೊತ್ತಿಲ್ಲ; ಎಲ್ಲರನ್ನೂ ಹುಟ್ಟಿಸಿದ ದೇವರನ್ನು ಯಾರೂ ಹುಟ್ಟಿಸಲಿಲ್ಲ. ಅಥವಾ ಆತ ಸ್ವಯಂಭೂ. ಹುಟ್ಟದ ದೇವರಿಗೆ ಮರಣವೂ ಇಲ್ಲ. ಆದ್ದರಿಂದ ದೇವರು ಅನಾದಿ,… ಮುಂದೆ ಓದಿ…

  • ಸಹಜ ಸ್ಪಂದನ

    ಈಚೆಗೆ ನಾನು, ನನ್ನ ಹೆಂಡತಿ, ಮತ್ತು ಕೊನೆಯ ಮಗಳು ಬೆಂಗಳೂರಿಂದ ಹೈದರಾಬಾದಿಗೆ ಟ್ರೇನಿನಲ್ಲಿ ಬಂದಿಳಿದೆವು. ಟ್ರೇನ ಕಾಚಿಗುಡ ನಿಲ್ದಾಣದಲ್ಲಿ ನಿಂತಿತು. ಇದೇ ಕೊನೆಯ ನಿಲ್ದಾಣ. ನಸುಕಿನ ಸಮಯ.… ಮುಂದೆ ಓದಿ…

  • ಸಿ.ಕೆ. ಮಹೇಶ್ -‘ಧರ್ಮಾಂತರ’ದೊಂದಿಗೆ

    ಕೆಲವು ವರ್ಷಗಳ ಹಿಂದಿನ ಮಾತು. ನಾನು ಚಿತ್ರದುರ್ಗ ಜಿಲ್ಲೆಯ ಮರಿಕುಂಟೆ ಎಂಬ ಹಳ್ಳಿಗೆ ಬಸ್ಸಿನಲ್ಲಿ ಹೊರಟಿದ್ದೆ. ಲೇಖಕ ತಿಪ್ಪಣ್ಣ ಮರಿಕುಂಟೆ ಅವರು ತಮ್ಮ ಹಳ್ಳಿಯ ಜನರನ್ನುದ್ದೇಶಿಸಿ ಭಾಷಣ… ಮುಂದೆ ಓದಿ…

ಸಣ್ಣ ಕತೆ

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ… ಮುಂದೆ ಓದಿ… →

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆ… ಮುಂದೆ ಓದಿ… →

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲ… ಮುಂದೆ ಓದಿ… →

ಕಾದಂಬರಿ

  • ಆರೋಪ – ೧

    ಅಧ್ಯಾಯ ೧ ನಾಗೂರು ! ನಾಗೂರು ! ಎಂದು ಕಂಡಕ್ಟರ್ ಒದರಿದಾಗ, ಬಿಸಿಲಿನ ಝಳಕ್ಕೆ ನಿದ್ದೆತೂಗುತ್ತ ಕುಳಿತಿದ್ದ ಅರವಿಂದನಿಗೆ ಒಮ್ಮೆಲೆ ಎಚ್ಚರವಾಯಿತು. ಗಡಿಬಿಡಿಯಿಂದ ಎದ್ದು ಜನರ ಎಡೆಯಲ್ಲಿ… ಮುಂದೆ ಓದಿ…

  • ಇಳಾ – ೧

    ಹೊರಗೆ ಸುರಿಯುತ್ತಿದ್ದ ಮಳೆಯನ್ನೆ ದಿಟ್ಟಿಸುತ್ತಿದ್ದವನಿಗೆ ನೀಲಾ ಟೇಬಲ್ ಮೇಲೆ ತಿಂಡಿ ತಟ್ಟೆ ತಂದಿಟ್ಟಿದ್ದು ತಿಳಿಯಲೇ ಇಲ್ಲ. ಇತ್ತ ಗಮನವೇ ಇಲ್ಲದಂತೆ ಕುಳಿತಿದ್ದವನನ್ನು ನೋಡಿ ಸಿಡಿಮಿಡಿಗುಟ್ಟಿದ್ದು ಒಂದೂ ಅವನಿಗರಿವಿಲ್ಲ.… ಮುಂದೆ ಓದಿ…

  • ಸ್ವಪ್ನ ಮಂಟಪ – ೧

    ಗವ್ವೆನ್ನುವ ಕತ್ತಲು; ಎತ್ತ ನೋಡಿದರೂ ಕುರುಡು ಆವರಿಸಿಕೊಂಡು ತಬ್ಬಿಬ್ಬು ಮಾಡುವ ವಾತಾವರಣ. ಆದರೂ ಹೆದರದ ಭೂಮಿ; ಕದಡದ ಕತ್ತಲು; ಮಿಂಚು ಸೀಳಿದರೂ ಮತ್ತೆ ಒಂದಾಗುವ ಜರಾಸಂಧ ಕತ್ತಲು;… ಮುಂದೆ ಓದಿ…

Copyright © All rights reserved. Theme: Minimal Grid by Thememattic