ಅನ್ನ, ಹಾಲು, ತರಕಾರಿಗಳಲಿ, ಅಮಿತ ಬಗೆಯ
ದನೆಮ್ಮ ತಾಯ್ನೆಲದೊಳುತ್ಪಾದಿಸಲದೊಂದು ಸಾವಯ
ವನಡೆಯದನಿನ್ನಷ್ಟು ವಿಸ್ತರಿಸಿ ಬಡಗಿ, ಕಮ್ಮಾರ, ಕ್ಷೌರ
ವೆನುತೆಷ್ಟೊಂದು ಕೆಲಸಗಳನರಿತೆಮ್ಮ ಸೇವೆಯನಲ್ಲಲ್ಲೇ
ತಾನೆ ಮಾಡಿದೊಡುಳಿವ ಸಾಗಾಟದೊಳಿನ್ನಷ್ಟು ಸವಿಯುಂಟು – ವಿಜ್ಞಾನೇಶ್ವರ
*****
Related Post
ಸಣ್ಣ ಕತೆ
-
ಸ್ನೇಹಲತಾ
೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…
-
ಆವಲಹಳ್ಳಿಯಲ್ಲಿ ಸಭೆ
ಪ್ರಕರಣ ೯ ಹಿಂದೆಯೇ ನಿಶ್ಚೈಸಿದ್ದಂತೆ ಆವಲಹಳ್ಳಿಯಲ್ಲಿ ಉಪಾಧ್ಯಾಯರ ಸಂಘದ ಸಭೆಯನ್ನು ಸೇರಿಸಲು ಏರ್ಪಾಟು ನಡೆದಿತ್ತು. ರಂಗಣ್ಣನು ಹಿಂದಿನ ದಿನ ಸಾಯಂಕಾಲವೇ ಆವಲಹಳ್ಳಿಗೆ ಬಂದು ಮೊಕ್ಕಾಂ ಮಾಡಿದನು. ಸಭೆಯಲ್ಲಿ… Read more…
-
ಮೇಷ್ಟ್ರು ವೆಂಕಟಸುಬ್ಬಯ್ಯ
ಪ್ರಕರಣ ೧೨ ಜನಾರ್ದನಪುರಕ್ಕೆ ರಂಗಣ್ಣ ಹಿಂದಿರುಗಿದ್ದಾಯಿತು. ತಿಮ್ಮರಾಯಪ್ಪ ಹೇಳಿ ಕೊಟ್ಟಿದ್ದ ಹಾಗೆ ಕಲ್ಲೇಗೌಡರಿಗೆ ಕಾಗದಗಳನ್ನು ಬರೆದದ್ದೂ ಆಯಿತು. ಕಡೆಗೆ ರಿಜಿಸ್ಟರ್ಡ್ ಕಾಗದವನ್ನೂ ಅದಕ್ಕೆ ಒಂದು ಜ್ಞಾಪಕದೋಲೆಯನ್ನೂ ಕಳಿಸಿದ್ದಾಯಿತು.… Read more…
-
ಆನುಗೋಲು
ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…
-
ಅವರು ನಮ್ಮವರಲ್ಲ
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…