ಭಗವದ್ಭಕ್ತಿ

ಭಗವದ್ಭಕ್ತಿಯ ಪಡೆಯಲುಬೇಕು
ಬಾಳನು ಸಫಲ ಮಾಡಲುಬೇಕು
ಇಹ ಸುಖ ವಿಷಯ ರಾಗ ಬಿಡಬೇಕು
ಆಧ್ಯಾತ್ಮ ಆನಂದ ಹೊಂದಲೆಬೇಕು

ಕಾಯಕ ಮಾಡುವಾಗ ಚಿತ್ತ ದೇವರಲ್ಲಿರಲಿ
ಹಲ್ಲು ನೋವಿನಂತೆ ನಿನ್ನ ಧ್ಯಾನವಿರಲಿ
ಕಷ್ಟವಿರಲಿ ಸುಖವಿರಲಿ ಸಮಭಾವ ಇರಲಿ
ಇಷ್ಟ ದೇವರಿಗೆ ಸದಾ ಸ್ಮರಣೆ ಇರಲಿ

ಹೋಮಾ ಪಕ್ಷಿ ಗಗನದಲ್ಲಿರುವಾಗಲೆ
ಸಂತತಿ ಮೊಟ್ಟೆ ತಾನು ಇಡುವಾಗಲೆ
ಭೂಮಿಗೆ ಜಾರುತ್ತಿರುವಂತೆ ಮರಿಯಾಗ್ವುದು
ಆ ಮರಿಯೇ ಆಕಾಶದತ್ತ ಹೋಗುವುದು

ಹೋಮಾ ಪಕ್ಷಿಯಂದದಿ ಮನುಜನಿರಬೇಕು
ಹುಟ್ಟುತ್ತಲೆ ಪರಮಾತ್ಮಗೆ ಧ್ಯಾನಿಸಬೇಕು
ಮನಸ್ಸು ಮೂಲೆಯಲ್ಲೂ ಭವ ರಂದ್ರವಿರಬಾರದು
ನೀನು ಗಳಿಸಿದ ಪುಣ್ಯ ಅಲ್ಲಿ ಸೋರಿಹೋಗ್ವುದು

ಸುಟ್ಟ ಹಗ್ಗದ ಹಾಣೆ ಅಹಂಕಾರ ವಿರಲಿ
ಗಾಳಿ ಬಿಟ್ಟರೆ ದರ್ಪ ಹಾರಿ ಹೋಗಿರಲಿ
ದೇವರ ಕೃಪೆಗಾಗಿ ಮನವು ಹಾತೊರೆಯಲಿ
ಮಾಣಿಕ್ಯ ವಿಠಲನಾಗಿ ಸಾರ್ಥಕ ಎನಿಸಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾಗ್ದೇವಿ – ೩೦
Next post ನಿನ್ನ ನೀನು ನಡೆಯೇ

ಸಣ್ಣ ಕತೆ

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

cheap jordans|wholesale air max|wholesale jordans|wholesale jewelry|wholesale jerseys