ಭ್ರಮೆ

ಮಾನವನಿಗೆ ಭ್ರಮೆ ನಿತ್ಯ ಕಾಡುತ್ತಿದೆ
ದೇವರನ್ನು ಮರೆತು ಭ್ರಾಂತಿಯಲ್ಲಿದಾನೆ
ಪರಮಾತ್ಮನ ನಿಸರ್ಗದಲ್ಲಿ ಬಾಳೀತನು
ಭಗವನಂತಗೆ ಅಪಚಾರ ಎಸಗಿದ್ದಾನೆ

ಈ ಭುವಿಗೆ ನಾವು ಬಂದು ಕೆಲ ವರುಷವು
ಆದರೆ ಈ ಬುವಿ ಎಂದರೆ ನಮಗೆ ಹರುಷ
ಪೂರ್ವ ಜನುಮಗಳ ಮರೆತ ನಾವು
ಖುಷಿಯಿಂದ ಅನುಭವಿಸಿದ್ದೇವೆ ಹಾಲಾಹಲ ವಿಷ

ಕ್ಷಣಿಕತೆಗೆ ಅರ್ಥೈಯಿಸಿದ್ದೇವೆ ಶಾಶ್ವತ
ಶಾಶ್ವತ ಪದವಿಗೆ ತಿರಸ್ಕರಿಸಿದ್ದೇವೆ
ಬಂಧು ಬಾಂಧವ ನಮ್ಮವರೆಂದು ಹಿಗ್ಗಿದ್ದೇವೆ
ಸಾವು ಬರುವುದೆಂದು ಕುಗ್ಗಿದ್ದೇವೆ

ಪುನಃ ಪುನಃ ಜನ್ಮ ಮರಣಗಳ ಪಡೆದು
ಮಾಡಿದ್ದ ತಪ್ಪನ್ನು ಮತ್ತೆ ಮಾಡುತ್ತಿದ್ದೇವೆ
ಕಾಮ ಕ್ರೋಧಗಳೆಲ್ಲ ತೊರೆದಾಗ ಮಾತ್ರ
ಮಾಣಿಕ್ಯ ವಿಠಲನ ಪಾದ ಸೇರಿದ್ದೇವೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾಗ್ದೇವಿ – ೩೨
Next post ಗೋಧೂಳಿ ನಗಿಯಾಗ

ಸಣ್ಣ ಕತೆ

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

cheap jordans|wholesale air max|wholesale jordans|wholesale jewelry|wholesale jerseys