ಹುಡುಕಾಟ ಜೋರಿಂದು ಸಾವಯವದನ್ನ ಕೊಂಡುಂಬ ತವಕ
ಸಡಿಲಾದ ಸೂರಿಂಗೆ ಮೂಂಡು ಕೊಟ್ಟುಳಿಸುವಾತಂಕ
ಬಡ ಹಳ್ಳಿ ಗೂಟವದೆಂತು ತಾಳೀತು ಶಹರದ ತೂಕ
ಹುಡುಕಿ ಕೊಳ್ಳುವುದಲ್ಲ ಹಗುರ ಹಳ್ಳಿಯೊಳಿದ್ದು
ನಡು ಬಳುಕಿ ಪಡೆದರದು ಸಾವಯವ ಪಾಕ – ವಿಜ್ಞಾನೇಶ್ವರಾ
*****
ಮೂಂಡು=ಆಧಾರ
Related Post
ಸಣ್ಣ ಕತೆ
-
ಆನುಗೋಲು
ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…
-
ಅವನ ಹೆಸರಲ್ಲಿ
ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…
-
ಲೋಕೋಪಕಾರ!
ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…
-
ಕೊಳಲು ಉಳಿದಿದೆ
ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…
-
ಕರಿಗಾಲಿನ ಗಿರಿರಾಯರು
ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…