ಒಬ್ಬನಿಗೆ ಲಾಟರಿ ಹುಚ್ಚು ಇತ್ತು. ಆತ ಹೃದ್ರೋಗಿ ಕೂಡ. ಒಮ್ಮ ಲಾಟರಿಯಲ್ಲಿ ಅತನಿಗೆ ೫೦ ಲಕ್ಷ ಬಹುಮಾನ ಬಂತು. ಈ ವಿಚಾರವನ್ನೂ ಧಿಡೀರನೆ
ಹೇಳಿಬಿಟ್ಟರೆ ಅಪಾಯದ ಸಂದರ್ಭವೆಂದು ತಿಳಿದು ವೈದ್ಯರ ಮೂಲಕ ಈ ಸಂದೇಶವನ್ನು ತಿಳಿಸಲು ಮನೆಯವರು ಏರ್ಪಾಡು ಮಾಡಿದ್ದರು. ವೈದ್ಯರು
ಕೇಳಿದರು: `ನಿನಗೆ ೫೦ ಲಕ್ಷರೂ ಲಾಟರಿಯಲ್ಲಿ ಬಂದು ಬಿಟ್ಟರೆ ಏನು ಮಾಡುತ್ತೀ?’ `ಅದರಲ್ಲಿ ಅರ್ಧಭಾಗ ಅಂದರ ೨೫ ಲಕ್ಷ ರೂ ನಿಮಗೆ ಕೊಟ್ಟುಬಿಡುತ್ತೇನೆ ಸಾರ್’ ಎಂದ. ಅದನ್ನು ವೈದ್ಯರು ಕೇಳಿಸಿಕೊಂಡುದೇ ತಡ ಅಲ್ಲಿಯೇ ಕುಸಿದು ಬಿದ್ದರು. ವೈದ್ಯರೂ ಹೃದ್ರೋಗಿಯಾಗಿದ್ದರು!
***
Related Post
ಸಣ್ಣ ಕತೆ
-
ಹೃದಯದ ತೀರ್ಪು
ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…
-
ಒಂಟಿ ತೆಪ್ಪ
ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…
-
ಮನೆ “ಮಗಳು” ಗರ್ಭಿಣಿಯಾದಾಗ
ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…
-
ಸಿಹಿಸುದ್ದಿ
ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…
-
ಸಂಶೋಧನೆ
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…