ನಗೆ ಡಂಗುರ – ೭೬

ಒಬ್ಬನಿಗೆ ಲಾಟರಿ ಹುಚ್ಚು ಇತ್ತು. ಆತ ಹೃದ್ರೋಗಿ ಕೂಡ. ಒಮ್ಮ ಲಾಟರಿಯಲ್ಲಿ ಅತನಿಗೆ ೫೦ ಲಕ್ಷ ಬಹುಮಾನ ಬಂತು. ಈ ವಿಚಾರವನ್ನೂ ಧಿಡೀರನೆ
ಹೇಳಿಬಿಟ್ಟರೆ ಅಪಾಯದ ಸಂದರ್ಭವೆಂದು ತಿಳಿದು ವೈದ್ಯರ ಮೂಲಕ ಈ ಸಂದೇಶವನ್ನು ತಿಳಿಸಲು ಮನೆಯವರು ಏರ್ಪಾಡು ಮಾಡಿದ್ದರು. ವೈದ್ಯರು
ಕೇಳಿದರು: `ನಿನಗೆ ೫೦ ಲಕ್ಷರೂ ಲಾಟರಿಯಲ್ಲಿ ಬಂದು ಬಿಟ್ಟರೆ ಏನು ಮಾಡುತ್ತೀ?’ `ಅದರಲ್ಲಿ ಅರ್ಧಭಾಗ ಅಂದರ ೨೫ ಲಕ್ಷ ರೂ ನಿಮಗೆ ಕೊಟ್ಟುಬಿಡುತ್ತೇನೆ ಸಾರ್’ ಎಂದ. ಅದನ್ನು ವೈದ್ಯರು ಕೇಳಿಸಿಕೊಂಡುದೇ ತಡ ಅಲ್ಲಿಯೇ ಕುಸಿದು ಬಿದ್ದರು. ವೈದ್ಯರೂ ಹೃದ್ರೋಗಿಯಾಗಿದ್ದರು!
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಲ್ಲಿದ್ದರೂ ನಾನು ನಿನ್ನದೇ ಧ್ಯಾನ
Next post ಅಳಿಯನ ಅರ್ಹತೆ

ಸಣ್ಣ ಕತೆ

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…