ಗೋಕಲ್ಲು

ಮೇಯಾಕ ಹ್ವಾದ ದನಕರುಗಳ ಹಿಂಡು
ಸಂಜೆಯಾಗತ್ಲು ಊರೊಳಗ ಬರಾಕ್ಕೊಲ್ದು
ಕೊರಳೆತ್ತಿ ಬಾಯ್ತೆರೆದು ಬಾಲವ ಸೆಟೆಸಿ
ಹುಗಿದು ನಿಲ್ಲಿಸಿದ್ದ ಊರ ಹೊರಗಿನ ಇತಿಹಾಸವಿದ್ದ
ಈ ಕಲ್ಲಿಗೆ ಉಜ್ಯಾವ ಅರೆತೆರದ ಕಣ್ಣಿನಾಗ
ತಮ್ಮ ಮೈ ನವೆ ನೀಗಿಸಿಕೊಳ್ತಾ
ಆನಂದದ ಪರಮಾವಧಿಯೊಳಗ ತೇಲ್ಯಾವ

ಪವಿತ್ರ ಗೋವಿನ ಅಂಗಾಂಗದೊಳಗಿಡಗಿದ್ದ
ಮುಕ್ಕೋಟಿ ದ್ಯಾವರುಗಳೆಲ್ಲಾ ಮುಟ್ಟಿದ
ಈ ಕಲ್ಲು ಪವಿತ್ರವಾಗೈತಿ
ದನಕರುಗಳೆಲ್ಲಾ ಸಂದಾಗಿದ್ರ
ರೈತನಿಗೆ ಸುಖ ನೆಮ್ಮದಿ

ಅದ್ರಾಗ ಮಡಗೈತಿ ಊರಿನ ಹಿತ
ನೂರಾರು ವರುಷಗಳಿಂದ ಸವೆದು ಸವೆದು ನುಣುಪಾಗೈತಿ
ಅದಕ್ಕ ಗೋಕಲ್ಲು ಎಂದು ಭಕ್ತಿಯೊಳಗ
ಪೂಜಿ ಸಲ್ಲಿಸ್ತಾರ ಊರಿನ ಜನ
*****
೦೬-೦೫-೨೦೦೭ ರ ಸಂಯುಕ್ತ ಕರ್ನಾಟಕ : ಸಾಪ್ತಾಹಿಕ ಸೌರಭದಲ್ಲಿ ಪ್ರಕಟ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವ್ಯತ್ಯಾಸ
Next post ಗ್ರಹಕಥಾ

ಸಣ್ಣ ಕತೆ

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

cheap jordans|wholesale air max|wholesale jordans|wholesale jewelry|wholesale jerseys