ಒಂದು ಬನದ ಹಾಡು

ಈ ನಾಡಿನ ಹಕ್ಕಿ ಚತುಷ್ಪಾದ
ನಿರೀಕ್ಷೆಯಲ್ಲಿವೆ ಹಸಿರಾದ ದಿನಗಳ

ಹಿಟ್ಲರ್ ಮರಿ ಹಿಟ್ಲರ್‌ಗಳೆಂದಳಿವರಂದು
ನಳ ನಳಿಸಿ ಕಂಗೊಳಿಸುವುದು ಬನ

ನಾಡು ನುಡಿಗಳ ನಡುವಣ ಬರ್‍ಲಿನ್‌ಗೋಡೆ ಬೀಳ್ವದೋ
ಬರುವುದಂದುಸಿರು ನೀಳವಾಗಿ

ಉಗ್ರರ ಅಟ್ಟಹಾಸದ ಕರಾಳ ದಿನಗಳಳಿದಂದು
ಈ ನಾಡಿನ ಕತ್ತಲು ಜಾರಿ ಬೆಳಕು ಮೂಡುವುದು

ಗಣಿದಣಿಗಳ ದನಿ ಅಡಗುವುದಂದು
ಸಸ್ಯ ಶ್ಯಾಮಲೆಯರು ಬಿಡುವರಂದು ನಿಟ್ಟುಸಿರು

ಕ್ರೂರತನವೆಂದಡಗುವುದಂದು
ವಿಷಗಾಳಿ ಸಿಹಿಯಾಗಿ ಬೀಸುವುದು

ಬೆನ್ನ ಮೇಲಿನ ಕತ್ತೆ ಭಾರ ಅಳಿದಂದು
ಮಲಿನ ಜಲ ತಿಳಿಯಾಗುವುದು

ಭ್ರಷ್ಟ ದುರಾಡಳಿತಗಳಳಿದಂದು
ರಾಗಿ ಜೋಳ ಮೂಲಂಗಿ ಕ್ಯಾರೆಟ್
ಕುಣಿದಾಡುವವು ಸಂತಸದಿ ಬಯಲು ತುಂಬ

ಆ ದುರ್‍ದಿನಗಳು ಮುರಿದಂದು
ರೆಕ್ಕೆ ಚತುಷ್ಪಾದಗಳೆಲ್ಲ ಸಮಾನ
ಅಂದ್ರ! ನಮಗೆಲ್ಲ ಸಂತಸದ ಹೊನಲು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪೂರ್‍ಣ ಫಲ
Next post ಶಂಕರಯ್ಯನ ಸಂಸಾರ

ಸಣ್ಣ ಕತೆ

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

cheap jordans|wholesale air max|wholesale jordans|wholesale jewelry|wholesale jerseys