ಕಚ್ಚಿ ರುಚಿ ನೋಡಿದ
ಹಣ್ಣಿಗೆ ತುಟಿ ಹಚ್ಚಿದನಲ್ಲ
ಆ ರಾಮ
ನನಗೆ ಪ್ರಿಯನಾಗಲಿ
ಒಂದಗಳು ಅನ್ನವನೆ
ಉಕ್ಕಿಸಿ
ಹಸಿವಿನ ಸೊಕ್ಕಡಗಿಸಿದನಲ್ಲ
ಆ ಕೃಷ್ಣ
ನನಗೆ ಪ್ರಿಯನಾಗಲಿ
ಸತ್ತು ಒರಗಿದ ಸತಿಯ
ಹೊತ್ತು ತಿರುಗಿದನಲ್ಲ
ಅತ್ತು ಸೊರಗಿದನಲ್ಲ
ಆ ಶಿವನು
ನನಗೆ ಪ್ರಿಯನಾಗಲಿ
*****
ಕಚ್ಚಿ ರುಚಿ ನೋಡಿದ
ಹಣ್ಣಿಗೆ ತುಟಿ ಹಚ್ಚಿದನಲ್ಲ
ಆ ರಾಮ
ನನಗೆ ಪ್ರಿಯನಾಗಲಿ
ಒಂದಗಳು ಅನ್ನವನೆ
ಉಕ್ಕಿಸಿ
ಹಸಿವಿನ ಸೊಕ್ಕಡಗಿಸಿದನಲ್ಲ
ಆ ಕೃಷ್ಣ
ನನಗೆ ಪ್ರಿಯನಾಗಲಿ
ಸತ್ತು ಒರಗಿದ ಸತಿಯ
ಹೊತ್ತು ತಿರುಗಿದನಲ್ಲ
ಅತ್ತು ಸೊರಗಿದನಲ್ಲ
ಆ ಶಿವನು
ನನಗೆ ಪ್ರಿಯನಾಗಲಿ
*****
೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…
ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…
ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…
ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…
ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…