ಕಚ್ಚಿ ರುಚಿ ನೋಡಿದ
ಹಣ್ಣಿಗೆ ತುಟಿ ಹಚ್ಚಿದನಲ್ಲ
ಆ ರಾಮ
ನನಗೆ ಪ್ರಿಯನಾಗಲಿ
ಒಂದಗಳು ಅನ್ನವನೆ
ಉಕ್ಕಿಸಿ
ಹಸಿವಿನ ಸೊಕ್ಕಡಗಿಸಿದನಲ್ಲ
ಆ ಕೃಷ್ಣ
ನನಗೆ ಪ್ರಿಯನಾಗಲಿ
ಸತ್ತು ಒರಗಿದ ಸತಿಯ
ಹೊತ್ತು ತಿರುಗಿದನಲ್ಲ
ಅತ್ತು ಸೊರಗಿದನಲ್ಲ
ಆ ಶಿವನು
ನನಗೆ ಪ್ರಿಯನಾಗಲಿ
*****
ಕಚ್ಚಿ ರುಚಿ ನೋಡಿದ
ಹಣ್ಣಿಗೆ ತುಟಿ ಹಚ್ಚಿದನಲ್ಲ
ಆ ರಾಮ
ನನಗೆ ಪ್ರಿಯನಾಗಲಿ
ಒಂದಗಳು ಅನ್ನವನೆ
ಉಕ್ಕಿಸಿ
ಹಸಿವಿನ ಸೊಕ್ಕಡಗಿಸಿದನಲ್ಲ
ಆ ಕೃಷ್ಣ
ನನಗೆ ಪ್ರಿಯನಾಗಲಿ
ಸತ್ತು ಒರಗಿದ ಸತಿಯ
ಹೊತ್ತು ತಿರುಗಿದನಲ್ಲ
ಅತ್ತು ಸೊರಗಿದನಲ್ಲ
ಆ ಶಿವನು
ನನಗೆ ಪ್ರಿಯನಾಗಲಿ
*****
ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…
ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…
ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…
ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…
ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…