ಕಚ್ಚಿ ರುಚಿ ನೋಡಿದ
ಹಣ್ಣಿಗೆ ತುಟಿ ಹಚ್ಚಿದನಲ್ಲ
ಆ ರಾಮ
ನನಗೆ ಪ್ರಿಯನಾಗಲಿ
ಒಂದಗಳು ಅನ್ನವನೆ
ಉಕ್ಕಿಸಿ
ಹಸಿವಿನ ಸೊಕ್ಕಡಗಿಸಿದನಲ್ಲ
ಆ ಕೃಷ್ಣ
ನನಗೆ ಪ್ರಿಯನಾಗಲಿ
ಸತ್ತು ಒರಗಿದ ಸತಿಯ
ಹೊತ್ತು ತಿರುಗಿದನಲ್ಲ
ಅತ್ತು ಸೊರಗಿದನಲ್ಲ
ಆ ಶಿವನು
ನನಗೆ ಪ್ರಿಯನಾಗಲಿ
*****
ಕಚ್ಚಿ ರುಚಿ ನೋಡಿದ
ಹಣ್ಣಿಗೆ ತುಟಿ ಹಚ್ಚಿದನಲ್ಲ
ಆ ರಾಮ
ನನಗೆ ಪ್ರಿಯನಾಗಲಿ
ಒಂದಗಳು ಅನ್ನವನೆ
ಉಕ್ಕಿಸಿ
ಹಸಿವಿನ ಸೊಕ್ಕಡಗಿಸಿದನಲ್ಲ
ಆ ಕೃಷ್ಣ
ನನಗೆ ಪ್ರಿಯನಾಗಲಿ
ಸತ್ತು ಒರಗಿದ ಸತಿಯ
ಹೊತ್ತು ತಿರುಗಿದನಲ್ಲ
ಅತ್ತು ಸೊರಗಿದನಲ್ಲ
ಆ ಶಿವನು
ನನಗೆ ಪ್ರಿಯನಾಗಲಿ
*****
ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…
ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…
ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…
ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…
ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…