ಕಾಳು ನೀಡು ಹಕ್ಕಿಗಳಿಗೆ

ಕಾಳು ನೀಡು ಹಕ್ಕಿಗಳಿಗೆ
ಕಾಳಿಗವೇ ಕಾರಣ
ನೀರು ನೀಡು ಮರಗಳಿಗೆ
ನೀರಿಗವೇ ಕಾರಣ

ನಿನ್ನೆಯ ನೆನೆ-ಈ ದಿನಕೆ
ನಿನ್ನೆಯೇ ಕಾರಣ
ಈ ದಿನ ಜೋಪಾನ-
ನಾಳೆಗೀ ದಿನವೇ ಕಾರಣ

ಯಾರು ನೇಯ್ದ ಮಹಾಜಾಲ
ವಿಶ್ವವೆಂಬೀ ಅಚ್ಚರಿ
ಅಲ್ಲಿ ಬಿಸಿಲು ಇಲ್ಲಿ ಮಳೆ
ಇಂದ್ರಚಾಪದೀಪರಿ

ನೀನು ನಾನು ಅವನು ಅವಳು
ಅದುವು ಇದುವು ಎಲ್ಲವೂ
ಒಂದೆ ದೋಣಿಯಲ್ಲಿ ಯಾನ
ಮುಳುಗಿದರೆ ಸಮಸ್ತವೂ

ಜ್ಞಾನಿಯೇ ವಿಜ್ಞಾನಿಯೇ
ಮುಗ್ಧನೇ ಪ್ರಬುದ್ಧನೇ
ಶುದ್ಧನೇ ಮಹಾ ಬುದ್ಧನೇ
ಅನಿಸು ನಾನು ನಿಮ್ಮವನೆ
*****

One thought on “0

  1. ತುಂಬಾ ಚೆನ್ನಾಗಿ ಮೂಡಿ ಬಂದಿದೆ ಕವಿತರ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾಹ್ಯಾಕಾಶದ ಕಥೆ
Next post ನನ್ನವರು

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

cheap jordans|wholesale air max|wholesale jordans|wholesale jewelry|wholesale jerseys