ಅಣುಬಾಂಬು

ಅಣುಬಾಂಬುಗಳು ಆಣೆ ಮಾಡಿದವು
ಸಿಡಿಯುವುದಿಲ್ಲ ಎಂದು
ಕಾವಿಯ ತೊಟ್ಟು ಕಾದುಕೂತವು
ಗಡಿಯ ಒಳಗಡೆ ಬಂದು

ಗಡಿಯೆಂಬುದು ಗಡಿಯಲ್ಲ
ಅದು ಗುಡಿಯಣ್ಣ ಎಂದವು
ರಾಗ ದ್ವೇಷಗಳು ಸಾಗರ ಸೇರಲಿ
ನಮಗದು ಮಡಿಯಣ್ಣ ಎಂದವು

ಅಣುಬಾಂಬುಗಳು ಅಗೋಚರವಾಗಿವೆ
ಮಾನವ ಬಿಂಬದಲಿ
ಧರ್‍ಮದ ಹೆಸರು ದೇವನ ರೂಪ
ಅರಮನೆ ಕಂಬದಲಿ.

ಅಣುವೊ ತೃಣವೂ ಬಾಂಬೊ ಬಿಂಬವೊ
ನಂಬಿದ ನೆಲವು ನಡುಗಿತು
ಆಣೆ ಮಾಡಿದವರು ಕಾಣೆಯಾದರು
ಸೇಡಿನ ಒಡಲು ಸಿಡಿದಿತ್ತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ‘ಮೋಹ ಮತ್ತು ಸಾವು’ ಇವುಗಳ ಪ್ರತಿಬಿಂಬ-ಟಾಲ್ ಸ್ಟಾಯ್‌ರ `Anna Karenina’
Next post ಬರಿಯ ಮಣ್ಣ ಹಣತೆ ನಾನು

ಸಣ್ಣ ಕತೆ

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…