ಬಾ ಎನ್ನೆದೆಯ ಗುಡಿಯಲಿ ಬೆಳಗು

ಬಾ ಎನ್ನೆದೆಯ ಗುಡಿಯಲಿ ಬೆಳಗು
ಗುರುವೆ ನೀ ಜ್ಯೋತಿಯಾಗಿ |
ಆರದ ಜ್ಞಾನದ ದಿವ್ಯತೇಜವಾಗಿ||

ಕರುಣಿಸು ಸುಜ್ಞಾನವ
ಹೊಡೆದೋಡಿಸು ಅಜ್ಞಾನವ|
ಆನಂದವ ಕರುಣಿಸು
ಅಂಧಕಾರದ ಕಣ್ಣೀರ ವರೆಸು|
ಹರೆಸು ಮಗುವಂತೆನ್ನ ಕೈಹಿಡಿದು ನಡೆಸು||

ನನ್ನೆಲ್ಲಾ ತಮವ ನೀನಳಿಸು
ನಿನ್ನ ಜ್ಯೋತಿಯಿಂದೆನ್ನ ಹೃದಯದಲಿ
ದೀಪವ ಅಂಟಿಸು|
ಅಗಾಧ ಅನುಭವದ ತೈಲವನು
ಉರ್‍ಜಿತ ಗೊಳಿಸು
ಅನಂತ ಅನವರತ ನೀ‌ಎನ್ನ
ಸಂಪ್ರೀತ ಗೊಳಿಸು||

ವಂದಿಪೆ ಗುರುವೆ ನಿನ್ನಡಿದಾವರೆಗೆ
ಸದಾ ನಡೆಸು, ನುಡಿಸು ಕಾಪಾಡು
ನಾ ಪರಿಪೂರ್ಣನಾಗುವವರೆಗೆ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಡಿನಾಗರ ಸಾಲು
Next post ಬೆಳಕನೆರಚು!

ಸಣ್ಣ ಕತೆ

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

cheap jordans|wholesale air max|wholesale jordans|wholesale jewelry|wholesale jerseys