ಕಾಡ ಬೇಡ ಗೆಳತಿ

ಕಾಡ ಬೇಡ ಗೆಳತಿ
ಹೊನ್ನಾಡ ಬೇಡ ಬೆಡಗಿ

ಒಲವಿನಾಸೆರೆ ಬಯಸಿ
ಬರಸೆಳೆದು ಬಿಗಿದಪ್ಪಿ
ಮುದಗೊಳಿಸಿ ನಿನ್ನ ಕರೆದಿದೆ
ಕಾಡ ಬೇಡ ಗೆಳತಿ

ನಿನ್ನತನ ನೆನೆದಾಗ ಉಸಿರುಸಿರು
ನನ್ನ ಮನದಾಗ ಹೊನ್ನಾಡ ಬೇಡ
ಹುಡುಗಿ ಅಕ್ಕ ತಂಗೀರು ನನ್ನ
ಬೆನ್ನ ಮ್ಯಾಲೆ ನೀರು ಹೊಯ್ದಾರೆ

ಸಂಸಾರ ಸಾಗರ ಜಗವು ನನ್ನ
ಮ್ಯಾಲೆ ತಂಗಾಳಿ ಹಾಡತೈತಿ
ನಿಧಾನಿಸು ಸಮಾನಿಸು ಸುಧಾರಿಸು
ಸರಸ ವಿರಸದ ಮೌನದಾಟ ಸಾಕು

ಬೇಸರ ಬ್ಯಾಡ ನಿನಗೆ ಹೊಸತಾದ
ಸೂರ್ಯ ಉದಯಿಸಿ ಬರುವಾಗ
ಪನ್ನೀರು ಹೊಯ್ದಾನ ನಮಗ
ಕಾಡ ಬೇಡ ಹುಡುಗಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿಚಾರದಂತೆ ಮನ
Next post ನೀ ಗಮನಿಸು

ಸಣ್ಣ ಕತೆ

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys