ಭವ್ಯ ಭಾರತ ಭೂಮಿ

ಭವ್ಯ ಭಾರತ ಭೂಮಿ ನಮ್ಮದು
ನವ್ಯ ಭಾರತ ಭೂಮಿ ನಮ್ಮದು
ಶಾಂತಿ ಸಹನೆ ನೀತಿ ನೇಮಗಳ
ಭಾವೈಕ್ಯತೆಯ ಗೂಡು ನಮ್ಮದು

ಜನನಿ ಜನುಮ ಭೂಮಿ ಸ್ವರ್‍ಗ
ತಾಣ ಮುಗಿಲ ಕಾನನದೊಳಗಣ
ಸಮೃದ್ಧಿ ಚೆಂದ ಗಂಧ ಮೆರೆದ
ಸಂಪದ್ಭರಿತ ನಾಡು ನಮ್ಮದು

ಕನಕ ವೃಷ್ಟಿವನಿತ ಭಾವ
ನಿತ್ಯ ವರ್‍ಣ ಚೇತನ ಕಾಮನ
ಸತ್ಯ ಧರ್‍ಮಕರ್‍ಮ ಮರ್‍ಮ
ಬೆಸೆದ ಭೂಮಿ ನಮ್ಮದು

ಋತು ಚಕ್ರಧಾರೆಯಲಿ
ಕೀರ್ತಿ ಶಿಖರಕೇರಿ ಉದಯ ಕಿರಣ
ಸುದಯ ಅಭಿಮಾನದಾನಂದ ಮೆರೆವ
ಪುಣ್ಯ ಭೂಮಿ ನಮ್ಮದು

ಸಂತ ಸಾಧು ವೀರಗಾಥ
ತ್ಯಾಗ ರೂಪ ದೀಪವಂದನ
ಅಮರಗಾನ ವಿರಾಟ ಮನನ
ಜನ್ಮ ಕರ್‍ಮಭೂಮಿ ನಮ್ಮದು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆತ್ಮ ದೇವಾಲಯ
Next post ಹಳೇ ಮಂದಿ

ಸಣ್ಣ ಕತೆ

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…