ಭವ್ಯ ಭಾರತ ಭೂಮಿ

ಭವ್ಯ ಭಾರತ ಭೂಮಿ ನಮ್ಮದು
ನವ್ಯ ಭಾರತ ಭೂಮಿ ನಮ್ಮದು
ಶಾಂತಿ ಸಹನೆ ನೀತಿ ನೇಮಗಳ
ಭಾವೈಕ್ಯತೆಯ ಗೂಡು ನಮ್ಮದು

ಜನನಿ ಜನುಮ ಭೂಮಿ ಸ್ವರ್‍ಗ
ತಾಣ ಮುಗಿಲ ಕಾನನದೊಳಗಣ
ಸಮೃದ್ಧಿ ಚೆಂದ ಗಂಧ ಮೆರೆದ
ಸಂಪದ್ಭರಿತ ನಾಡು ನಮ್ಮದು

ಕನಕ ವೃಷ್ಟಿವನಿತ ಭಾವ
ನಿತ್ಯ ವರ್‍ಣ ಚೇತನ ಕಾಮನ
ಸತ್ಯ ಧರ್‍ಮಕರ್‍ಮ ಮರ್‍ಮ
ಬೆಸೆದ ಭೂಮಿ ನಮ್ಮದು

ಋತು ಚಕ್ರಧಾರೆಯಲಿ
ಕೀರ್ತಿ ಶಿಖರಕೇರಿ ಉದಯ ಕಿರಣ
ಸುದಯ ಅಭಿಮಾನದಾನಂದ ಮೆರೆವ
ಪುಣ್ಯ ಭೂಮಿ ನಮ್ಮದು

ಸಂತ ಸಾಧು ವೀರಗಾಥ
ತ್ಯಾಗ ರೂಪ ದೀಪವಂದನ
ಅಮರಗಾನ ವಿರಾಟ ಮನನ
ಜನ್ಮ ಕರ್‍ಮಭೂಮಿ ನಮ್ಮದು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆತ್ಮ ದೇವಾಲಯ
Next post ಹಳೇ ಮಂದಿ

ಸಣ್ಣ ಕತೆ

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

cheap jordans|wholesale air max|wholesale jordans|wholesale jewelry|wholesale jerseys