ಹೃದಯದಲುದಿಸಿದ ಕವಿತೆ

“ನನ್ನ ಹೃದಯದಲುದಿಸಿದ ಕವಿತೆ
ನಿನ್ನ ನೆನಪಲೆ ಹಾಡಿದೆ ಚರಿತೆ”

ಗರಿಗೆದರುತ ಕುಣಿದಾ ನವಿಲು
ಮಳೆ ಹನಿಸಿತು ಕರಗಿಸಿ ಮುಗಿಲು
ಗಿರಿ ಕಾನನ ತಬ್ಬಿದ ಹಸಿರು
ನಮ್ಮ ಪ್ರೀತಿಗೆ ತಂದಿತು ಉಸಿರು
ಎಲ್ಲಾ ನದಿ ಝರಿ ಹೊನಲು
ನಮ್ಮ ಪ್ರೀತಿಗೆ ಹಾಸಿತು ಮಡಿಲು

ಅಲ್ಲಿ ಗೋಡೆಗಳಿಗೆ ನೆಲೆಯಿಲ್ಲ
ಜನ ಭಾಷೆಯ ಋಣ ಬೇಕಿಲ್ಲ
ಅಲ್ಲಿ ಬೆಳಕೆಂಬುದು ಬರಿ ಅಲ್ಲ
ಅದು ಮನ-ಮೈ ಚೇತನ ಎಲ್ಲ
ಅದರೊಳು ಮೂಡಿದ ಕವಿತೆ
ನಿನ್ನ ನೆನಪಲೆ ಹಾಡಿದೆ ಚರಿತೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿಸ್ಮಯ
Next post ಬಾಲ್ಯ ವಿವಾಹಗಳ ಕಥೆ

ಸಣ್ಣ ಕತೆ

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…