ಕ್ರಾಂತಿಕಾರಿಗಳು ನಾವು

ಕ್ರಾಂತಿಕಾರಿಗಳು ನಾವು
ಕೇಳಬೇಕು ಇಲ್ಲಿ ನೀವು ||

ಇರುವ ಬಡವರಿಗೆ ಮನೆ ಬೇಡ
ಇರದ ರಾಮನಿಗೆ ಮನೆ ಬೇಕು

ಜಾತ್ಯತೀತತೆ ಬೇಡ
ಧರ್ಮಾಂಧತೆಯೆ ಸಾಕು

ಭವಿಷ್ಯ ಬೇಡ ನಮಗೆ
ಜೋತಿಷವೊಂದೆ ಸಾಕು

ವರ್‍ತಮಾನವು ಯಾಕೆ
ಸನಾತನ ಇರುವಾಗ

ಸಂವಿಧಾನವು ಯಾಕೆ
ಇರುವಾಗ ಮನುಶಾಸ್ತ್ರ

ಇಲ್ಲಿ ಎಲ್ಲರು ಒಂದೆ
ವಾಸ್ತವ ಇರಲಿ ಹಿಂದೆ

ರಾಷ್ಟ್ರಕೆ ಒಂದೆ ಬಣ್ಣ
ಪ್ರಶ್ನೆಯ ಕಣ್ಣಿಗೆ ಸುಣ್ಣ

ಶಾಂತಿ ಆಗದು ನಮಗೆ
ಕ್ರಾಂತಿ ಕುವರರು ನಾವು

ನಮಗೆ ನಾವೆ ತತ್ವ
ಹೆಚ್ಚು ಮಾತು ಬೇಡ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಷ್ಟ
Next post ಎಳ್ಳಾಮಾಸೀ ಹಾಡು

ಸಣ್ಣ ಕತೆ

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

cheap jordans|wholesale air max|wholesale jordans|wholesale jewelry|wholesale jerseys