ಪ್ರಯೋಜನ

ವೃತ್ತಪತ್ರಿಕೆಯ ಕುರಿತು
ಶಾಲಾ ಕಾಲೇಜು ದಿನಗಳಿಂದಲೂ
ಬರೆಯುತ್ತಾಬಂದಿದ್ದೇವೆ
ಲೇಖನಗಳನ್ನು, ಪ್ರಬಂಧಗಳನ್ನು.
ಹಾಡಿ ಹೊಗಳಿದ್ದೇವೆ
ಅದರ ಬಹು ಉಪಯೋಗಗಳನ್ನು.
ಕಳೆದ ವಿದ್ಯಾರ್ಥಿ ದೆಸೆ
ಮುಗಿದ ನಿರುದ್ಯೋಗ ಪರ್ವ
ಬಂದೆರಗಿದ ಸಂಸಾರ ಸಾಗರ
ಇದೀಗ ತಿಳಿಸಿಕೊಟ್ಟಿದೆ
ವೃತ್ತಪತ್ರಿಕೆಯ ಪ್ರಯೋಜನವನ್ನು
ಜೀವರಕ್ಷಕ ಮಹಾ ಗುಣವನ್ನು!
ತಿಂಗಳ ಕೊನೆಯ ವಾರ
ಕೈಲಿ ಕಾಸಿಲ್ಲದ ಸರದಾರ
ಮಾರು ಹಳೆಯ ವೃತ್ತಪತ್ರಿಕೆ
ಉಟಕ್ಕಾಗುವುದು ಎರಡು ಹೊತ್ತಿಗೆ!
*****
೦೮-೧೨-೧೯೯೨

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಣ್ಣೆತ್ತು
Next post ಪ್ರಭುಲೋಕ

ಸಣ್ಣ ಕತೆ

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

cheap jordans|wholesale air max|wholesale jordans|wholesale jewelry|wholesale jerseys