ಡಿ.ವಿ.ಜಿ.

ಸಾಹಿತ್ಯ ಗಗನದಲಿ
ಧ್ರುವ ತಾರೆ ಮಿನುಗುತಿತ್ತು
ಒಮ್ಮೆಲೇ ಮಾಯವಾಯ್ತು
ಕಣ್ಮರೆಯಾದುದು ಜಡಕಾಯ
ಶಾಶ್ವತವಾಗಿ ಉಳಿದದ್ದು
ಅಮೂಲ್ಯ ಕೃತಿಗಳಲಿ.
ಅದೆಂದಿಗೂ ಧ್ರುವ
ಚಿರ ಶಾಂತಿ ಹೊಂದಲಿ ಜೀವ
ಎಂದು ನಿನ್ನ ಬೇಡುವೆ ದೇವ.

೭-೧೦-೧೯೭೫ ರಂದು ಶ್ರೀ ಡಿ.ವಿ. ಗುಂಡಪ್ಪ ಅವರು ಸ್ವರ್ಗಸ್ಥರಾದಾಗ, ಈ ಕವನ ಬರೆದು ಶ್ರೀ ಡಿ.ವಿ.ಜಿ. ಅವರ ಅಮೋಘ ಕೃತಿ “ಮಂಕುತಿಮ್ಮನ ಕಗ್ಗ” ಪುಸ್ತಕ ಕೊಂಡು, ಅದರ ಮೊದಲ ಪುಟದಲ್ಲಿ ಈ ನನ್ನ ಕಿರುಗವನ ಬರೆದು, ಅಗಲಿದ ಮಹಾ ಚೇತನಕ್ಕೆ ನನ್ನ ಗೌರವಪೂರ್ವಕ ನಮನ ಸೂಚಿಸಿದೆ.
*****
೦೭-೧೦-೧೯೭೫

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೌಢ್ಯತೆ
Next post ಜೊತೆಗಿರುವ ಜೀವಕ್ಕೆ

ಸಣ್ಣ ಕತೆ

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಮೇಷ್ಟ್ರು ಮುನಿಸಾಮಿ

    ಪ್ರಕರಣ ೮ ಮಾರನೆಯ ದಿನ ಬೆಳಗ್ಗೆ ರಂಗಣ್ಣನು, ‘ಶಂಕರಪ್ಪ ! ನೀವೂ ಗೋಪಾಲ ಇಬ್ಬರೂ ನೆಟ್ಟಗೆ ಜನಾರ್ದನಪುರಕ್ಕೆ ಹಿಂದಿರುಗಿ ಹೋಗಿ, ನನ್ನ ಸಾಮಾನುಗಳನ್ನೆಲ್ಲ ಜೋಕೆಯಿಂದ ತೆಗೆದುಕೊಂಡು ಹೋಗಿ.… Read more…