ಡಿ.ವಿ.ಜಿ.

ಸಾಹಿತ್ಯ ಗಗನದಲಿ
ಧ್ರುವ ತಾರೆ ಮಿನುಗುತಿತ್ತು
ಒಮ್ಮೆಲೇ ಮಾಯವಾಯ್ತು
ಕಣ್ಮರೆಯಾದುದು ಜಡಕಾಯ
ಶಾಶ್ವತವಾಗಿ ಉಳಿದದ್ದು
ಅಮೂಲ್ಯ ಕೃತಿಗಳಲಿ.
ಅದೆಂದಿಗೂ ಧ್ರುವ
ಚಿರ ಶಾಂತಿ ಹೊಂದಲಿ ಜೀವ
ಎಂದು ನಿನ್ನ ಬೇಡುವೆ ದೇವ.

೭-೧೦-೧೯೭೫ ರಂದು ಶ್ರೀ ಡಿ.ವಿ. ಗುಂಡಪ್ಪ ಅವರು ಸ್ವರ್ಗಸ್ಥರಾದಾಗ, ಈ ಕವನ ಬರೆದು ಶ್ರೀ ಡಿ.ವಿ.ಜಿ. ಅವರ ಅಮೋಘ ಕೃತಿ “ಮಂಕುತಿಮ್ಮನ ಕಗ್ಗ” ಪುಸ್ತಕ ಕೊಂಡು, ಅದರ ಮೊದಲ ಪುಟದಲ್ಲಿ ಈ ನನ್ನ ಕಿರುಗವನ ಬರೆದು, ಅಗಲಿದ ಮಹಾ ಚೇತನಕ್ಕೆ ನನ್ನ ಗೌರವಪೂರ್ವಕ ನಮನ ಸೂಚಿಸಿದೆ.
*****
೦೭-೧೦-೧೯೭೫

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೌಢ್ಯತೆ
Next post ಜೊತೆಗಿರುವ ಜೀವಕ್ಕೆ

ಸಣ್ಣ ಕತೆ

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…