Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೌನ
Next post ರಾತ್ರಿ

ಸಣ್ಣ ಕತೆ

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ದೊಡ್ಡ ಬೋರೇಗೌಡರು

    ಪ್ರಕರಣ ೭ ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸಗಳ ಸಮಸ್ಯೆ ಬಹಳ ದೊಡ್ಡದೆಂದು ರಂಗಣ್ಣನಿಗೆ ತಿಳಿದುಬಂತು. ಮೇಲಿನವರು ಬರಿಯ ವರದಿಗಳನ್ನು ತಯಾರು ಮಾಡುವುದರಲ್ಲಿಯೂ ಹೊರಗಿನ ಪ್ರಾಂತದವರಿಗೆ - ಅದರಲ್ಲಿಯೂ… Read more…

  • ತಿಮ್ಮರಯಪ್ಪನ ಕಥೆ

    ರಂಗಣ್ಣ ಎರಡು ತಿಂಗಳು ಕಾಲ ರಜ ತೆಗೆದು ಕೊಂಡು ಬೆಂಗಳೂರಿಗೆ ಬಂದು ವಾಸಮಾಡುತ್ತಿದ್ದನು. ಶಿವಮೊಗ್ಗದಲ್ಲಿ ಪಿತ್ತವೇರಿಸುವ ತುಂಗಾಪಾನವನ್ನು ನಿತ್ಯವೂ ಮಾಡಿ, ಕಿವಿ ಮೂಗು ಬಾಯಿಗಳಿಗೆಲ್ಲ ಮುಸುರುವ ಸೊಳ್ಳೆಗಳ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…