ನಗೆ ಡಂಗುರ – ೧೧೫

ಭಿಕ್ಷುಕನೊಬ್ಬ ಬಾಗಿಲಲ್ಲಿ ನಿಂತು `ಭಿಕ್ಷಹಾಕಿ ತಾಯೀ’ ಎಂದು ಕೂಗುತ್ತಿದ್ದ. ಯಜಮಾನತಿ ಬಂದು ಒಂದು ಹಿಡಿ ಅಕ್ಕಿ ಹಾಕಲು ಮುಂದಾದಳು. ಅದನ್ನು ಕಂಡ ಭಿಕ್ಷುಕ, “ತಾಯಿ ಈ ಭಿಕ್ಷೆ ಬೇಡ, ನನಗೆ ಇದರ ಬದಲು ತೊಗರಿ ಬೇಳೆ ಹಾಕಿ ಬಿಡಿ, ಬೇಕಾದರೆ ನನ್ನ ಜೋಳಿಗೆಯಲ್ಲಿರುವ ಅಕ್ಕಿ ನಾನೇ ನಿಮಗೆ ಕೊಡುತ್ತೇನೆ.” ಅಂದ. ಕೋಪಗೊಂಡ ಯಜಮಾನತಿ “ತೊಗರಿಬೇಳೆ ಎಂದರೆ ಏನೆಂದು ತಿಳಿದೆ; ಅದು ಚಿನ್ನ ಕಣೋ ಚಿನ್ನ. ನೀನು ಅಕ್ಕಿ ಹಾಕಿಸಿ ಕೊಳ್ಳದಿದ್ದರೆ
ನನಗೇನೂ ನಷ್ಟವಿಲ್ಲ ಮುಂದಕ್ಕೆ ಹೋಗು.”
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾನೆಂಬ ಮಬ್ಬಿಳಿದು
Next post ಯಾರಿಗೆ ಕೊಡಬೇಕು ಕನ್ಯೆ

ಸಣ್ಣ ಕತೆ

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

cheap jordans|wholesale air max|wholesale jordans|wholesale jewelry|wholesale jerseys