Home / ಲೇಖನ / ಇತರೆ / ಕೆ ಕೃಷ್ಣಪ್ಪನವರು

ಕೆ ಕೃಷ್ಣಪ್ಪನವರು

ಅಂದು ಶಾಲೆಗೆ ಲೇಟ್ ಕೆಂಚಪ್ಪ ಅವರ ಮಗ ಕೆ. ಕೃಷ್ಣಪ್ಪ ಅವರು ಇತ್ತೀಚೆಗೆ ವಿದೇಶದಿಂದ ಬಂದಿದ್ದರು.

ಕೆ. ಕೃಷ್ಣಪ್ಪನವರು- ಸಾರಿಗೆ ಸಂಸ್ಥೆಯ ಮುದ್ರಣಾಲಯದಲ್ಲಿ ಹಿರಿಯ ಮ್ಯಾಕ್ಯಾನಿಕ್ ಇಂಜಿನಿಯರ್ ಆಗಿ ದಕ್ಷತೆ ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಅವರನ್ನು ಶಾಲಾ ಶಿಕ್ಷಕರೆಲ್ಲ ಮಕ್ಕಳೆಲ್ಲ ಸೇರಿ ಏನನ್ನಾದರೂ ವಿದೇಶದ ಸುದ್ದಿಯೊಂದನ್ನು ಹೇಳಬೇಕೆಂದು ವಿನಂತಿಸಿದರು. ಅಪಾರ ಅನುಭವ ಸೇವಾ ಹಿರಿತನದ ಹಿರಿಯ ವಿಶ್ವಚೇತನವೆಂದೇ ಖ್ಯಾತರಾದ ಶ್ರೀಯುತ ಕೆ. ಕೃಷ್ಣಪ್ಪನವರು ಎದ್ದು ನಿಂತು- ತಾವು ವಿದೇಶದಿಂದ ತಂದಿದ್ದ “ವೈರ್‌ಲೆಸ್ ಪೋಡೊ…”ವನ್ನು ಎಲ್ಲರಿಗೆ ಕುತೂಹಲದಿಂದ ತೋರಿಸುತ್ತಾ ಹೋದರು. ಹೊಚ್ಚ ಹೊಸ ಸೆಟ್ ಅದು! ತಂತ್ರಜ್ಞಾನದ ಉತ್ಕೃಷ್ಟ ಕೊಡುಗೆಯದು ಕೆ. ಕೃಷ್ಣಪ್ಪನವರು ಮಾತಿಗಾರಂಭಿಸಿದರು…

ಓ ನನ್ನ… ಮುದ್ದು ಮಕ್ಕಳೆ… ನೀವೆಲ್ಲ ವೈರ್‌ಲೆಸ್ ಪೋಡೊವನ್ನು ಈಗ ನೋಡಿದಿರಲ್ಲಾ…?! ಇನ್ನು ಮುಂದೆ ಸೆಲ್‌ಫೋನ್ ಕೈಲಿಡಿದು ಸೆಲ್ಫಿಗೆ ಲುಕ್ ಕೊಡುವುದೂ ತುಸು ಇಬ್ಬಂದಿನೇ… ಅಪಾಯನೇ ಎಷ್ಟೋ ಜನರು ಪ್ರಾಣ ಕಳೆದುಕೊಂಡಿರುವರೂ… ಕೂಡಾ. ಅದೂ ನಿಖರವಾಗಿ ಬರುವುದೆಂದೂ ಖಾತ್ರಿ ಇಲ್ಲ! ಇಂಥಾ ಪುಟ್ಟ ಸಮಸ್ಯೆಯನ್ನು ದೂರ ಮಾಡಲು ಬಂದ ‘ಸೆಲ್ಫಿಸ್ಟಿಕ್’ ಕೂಡಾ ತುಂಬಾ ಓಲ್ಡಾಯಿತು..!!

ಈಗೀಗ ದೇಶ ವಿದೇಶಗಳಲ್ಲಿ ತೀರಾ ಸದ್ದುಗದ್ದಲ ಮಾಡುತ್ತಿರುವುದು ವೈರ್‌ಲೆಸ್ ಪೋಡೊ.. ಈಗೋ ನನ್ನ ಕೈಲಿರುವ ವೈರ್‌ಲೆಸ್ ಪೋಡೊ… ಇದು ಬ್ಲೂಟೂತ್ ರೀತಿಯಲ್ಲಿ ಕೆಲಸ ಮಾಡುವುದು. ಈಗೋ ಇದರ ಹಿಂಬದಿಗೆ ಮ್ಯಾಗ್ನೆಟ್ ಇದ್ದು ಎಲ್ಲಿ ಬೇಕಾದಲ್ಲಿ ಸಿಕ್ಕಿಸಲು ಕ್ಲಿಕ್ಕಿಸಲು ಸಾಧ್ಯವಿದೆ. ತದನಂತರ ನಿಮ್ಮ ಸೆಲ್‌ಫೋನ್‌ಗೆ ಕನೆಕ್ಟ್ ಮಾಡಿಕೊಳ್ಳಬಹುದು!

ವಿಡಿಯೋ ಗ್ರೂಪ್ ಫಿ ಕೂಡಾ ಸಾಧ್ಯ! ಹೀಗಾಗಿ ಬೇರೊಬ್ಬರಿಗೆ ಫೋಟೋ ತೆಗೆಯಿರಿ ಎಂದು ದುಂಬಾಲು ಬೀಳುವುದೂ ಇರುವುದಿಲ್ಲ ಎಂದು ಕೆ. ಕೃಷ್ಣಪ್ಪನವರು ಬಾಳ ಚೆಂದಾಗಿ ವಿವರಿಸುತ್ತಾ ನಿಂತರು.

ಅಲ್ಲಿದ್ದವರೆಲ್ಲ ಬಲು ಕುತೂಹಲದಿ ಕೇಳುತ್ತಾ ಕುಳಿತರು. ಇವರ ಮಾತೆಂದರೆ ಹಾಲು ಜೇನು ಸವಿಸವಿ ಕಲ್ಲು ಸಕ್ಕರೆ ಎಲ್ಲರಿಗೆ ಅವರೆಂದರೆ… ಅಕ್ಕರೆ….

ಹೌದು! ಪುಟ್ಟದಾದ ಅಂದಚೆಂದದ ಈ ವೈರ್‌ಲೆಸ್‌ ಪೋಡೊವನ್ನು ನೀವೆಲ್ಲ ಸುಲಭವಾಗಿ ನಿಮ್ಮೊಂದಿಗೆ ಎಲ್ಲಿಗೆ ಬೇಕಾದರೂ ಜೊತೆ ಜೊತೆಯಲ್ಲಿ ತೀರಾ ಸರಳವಾಗಿ ತೆಗೆದುಕೊಂಡು ಹೋಗಬಹುದು. ಏಕೆಂದರೆ ನೀವೂ ಎಲ್ಲಿ ಬೇಕಾದರೂ ನಿಂತು ಕುಂತು ಲುಕ್ ಕೊಟ್ಟರೆ ಸಾಕು ಅದರಷ್ಟಕ್ಕೆ ಅದೇ ಫೋಟೋ ತೆಗೆಯುವುದು! ಹೀಗಿದೆ ಪೋಡೊ.. ಮಹಿಮೆ?! ಕೃಷ್ಣಪ್ಪನವರ ಮಾತಿನ ಮೋಡಿನ ಹಾಗೇ ಮುತ್ತಿನ ಹಾರದಾ ಹಾಗೇ. ಮಾಣಿಕ್ಯದ ದೀಪ್ತಿಯಾ ಹಾಗೇ… ಅಲ್ಲಿದ್ದವರೆಲ್ಲ ಹೌದೌದು ಎಂದರು.

ಎಲ್ಲರ ಕೈಯಲ್ಲಿರುವ ಸೆಲ್ ಫೋನ್‌ಗಳ ದರಗಳಂತೇ ಇದೂ ಕೂಡಾ ಹೆಚ್ಚಿನ ದರವಿಲ್ಲ! ಹೆಚ್ಚಿನ ಉಪಯೋಗವಿದೆಯೆಂದೂ.. ಕೆ.ಕೃಷ್ಣಪ್ಪನವರು ವಿವರಿಸುತ್ತಾ ನಿಂತರು. ಹೊತ್ತು ಹೋಗಿದ್ದು ಗೊತ್ತೇ ಆಗಲಿಲ್ಲ. ಹೊಸ ಹೊಸ ವಿಚಾರ ಹೊಚ್ಚ ಹೊಸತು ಪೋಡೊ….

ಅಲ್ಲಿದ್ದವರೆಲ್ಲ ಹರ್ಷದಿ ಚಪ್ಪಾಳೆ ತಟ್ಟಿದರಲ್ಲದೆ, ಅವರನ್ನು ಸನ್ಮಾನಿಸಿದರು. ಅಲ್ಲಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...