ಬಾಳ ಬಳ್ಳಿ
ಬಿಟ್ಟ ಹೂವು
ಕೂಸು ಮುದುಮುದ್ದಿದೆ
ಜೀವ ಜೀವ
ಆತು ಓತು
ಮೈಯ್ಯ ಮಾಟ ತಿದ್ದಿದೆ
ಮೋಹ ಮಮತೆ
ಕೂಡ ದಣಿದು
ದೇಹ ಜಾಲ ಹೆಣೆದಿದೆ
ಅಳುವ ನೋವ
ಕುಂದು ಕೊರತೆ
ಬಾಲರೂಪ ನೊಣೆದಿದೆ
ಬಲಿದು ಬೆಳೆದು
ನಲಿದು ಉಲಿದು
ಹೊಂದು ಫಲವ ಕುಸುಮವೆ
ಬಾಳು ಬಾಳ
ಕಾಳ ಕಳೆದು
ನಿನ್ನ ಏಳ್ಗೆ ಬಯಸುವೆ
*****
ಬಾಳ ಬಳ್ಳಿ
ಬಿಟ್ಟ ಹೂವು
ಕೂಸು ಮುದುಮುದ್ದಿದೆ
ಜೀವ ಜೀವ
ಆತು ಓತು
ಮೈಯ್ಯ ಮಾಟ ತಿದ್ದಿದೆ
ಮೋಹ ಮಮತೆ
ಕೂಡ ದಣಿದು
ದೇಹ ಜಾಲ ಹೆಣೆದಿದೆ
ಅಳುವ ನೋವ
ಕುಂದು ಕೊರತೆ
ಬಾಲರೂಪ ನೊಣೆದಿದೆ
ಬಲಿದು ಬೆಳೆದು
ನಲಿದು ಉಲಿದು
ಹೊಂದು ಫಲವ ಕುಸುಮವೆ
ಬಾಳು ಬಾಳ
ಕಾಳ ಕಳೆದು
ನಿನ್ನ ಏಳ್ಗೆ ಬಯಸುವೆ
*****
ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್ಪ್ರೆಸ್ ಬಸ್ಸುಗಳು… Read more…
ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…
ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…