ಬಾಳ ಬಳ್ಳಿ
ಬಿಟ್ಟ ಹೂವು
ಕೂಸು ಮುದುಮುದ್ದಿದೆ
ಜೀವ ಜೀವ
ಆತು ಓತು
ಮೈಯ್ಯ ಮಾಟ ತಿದ್ದಿದೆ
ಮೋಹ ಮಮತೆ
ಕೂಡ ದಣಿದು
ದೇಹ ಜಾಲ ಹೆಣೆದಿದೆ
ಅಳುವ ನೋವ
ಕುಂದು ಕೊರತೆ
ಬಾಲರೂಪ ನೊಣೆದಿದೆ
ಬಲಿದು ಬೆಳೆದು
ನಲಿದು ಉಲಿದು
ಹೊಂದು ಫಲವ ಕುಸುಮವೆ
ಬಾಳು ಬಾಳ
ಕಾಳ ಕಳೆದು
ನಿನ್ನ ಏಳ್ಗೆ ಬಯಸುವೆ
*****
ಬಾಳ ಬಳ್ಳಿ
ಬಿಟ್ಟ ಹೂವು
ಕೂಸು ಮುದುಮುದ್ದಿದೆ
ಜೀವ ಜೀವ
ಆತು ಓತು
ಮೈಯ್ಯ ಮಾಟ ತಿದ್ದಿದೆ
ಮೋಹ ಮಮತೆ
ಕೂಡ ದಣಿದು
ದೇಹ ಜಾಲ ಹೆಣೆದಿದೆ
ಅಳುವ ನೋವ
ಕುಂದು ಕೊರತೆ
ಬಾಲರೂಪ ನೊಣೆದಿದೆ
ಬಲಿದು ಬೆಳೆದು
ನಲಿದು ಉಲಿದು
ಹೊಂದು ಫಲವ ಕುಸುಮವೆ
ಬಾಳು ಬಾಳ
ಕಾಳ ಕಳೆದು
ನಿನ್ನ ಏಳ್ಗೆ ಬಯಸುವೆ
*****
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…
ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…
ಮಂಗಳೂರಿನ ಟೌನ್ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…
"ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…