ನೆಮ್ಮದಿಯ ತಾಣ

ಬದುಕಿನ ಸಂತೆಯಲಿ
ಚಿಂತೆಯ ಹೊರೆ ಹೊತ್ತು
ವ್ಯರ್ಥ ಬಳಲಿಕೆಯಲಿ
ತೊಳಲುವೆ ಏಕೆ?
ಬದುಕಿದು ಮೂರು ದಿನ
ಸುಖ ದುಃಖ ಸಮಗಾನ
ನಶ್ವರವು ಜೀವನದ ತಾನ
ಸಂತೋಷವೇ ಸುಖದ ಸೋಪಾನ
ಬರುವ ನಾಳೆಯ ಕುರಿತು
ಸುಮ್ಮನೇತಕೆ ಅಳುವೆ
ಇಂದಿನ ಸವಿ ಅರಿತು
ಸುಖಿಸು ಮನವೇ.
ಕಣ್ಣಾ ಮುಂದಿರೆ ನಗುವಿನ ಕ್ಷಣ
ಬಳಿಯುವಿರೇಕೆ ಅಳುವಿನ ಬಣ್ಣ
ದುಮ್ಮಾನವೇ | ನೋವಿನ ಬಾಣ
ಸಮ್ಮಾನವೇ । ನೆಮ್ಮದಿಯ ತಾಣ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಚನ ವಿಚಾರ – ಅಸಾಧ್ಯ
Next post ನಂದಿ ಬೆಟ್ಟವ ಕಂಡೆ

ಸಣ್ಣ ಕತೆ

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

cheap jordans|wholesale air max|wholesale jordans|wholesale jewelry|wholesale jerseys