ಬಾಹುಬಲಿ

ಬಾಹುಬಲಿ ಕರುನಾಡ ಕಲಿ
ಶೌರ್ಯ ಪರಾಕ್ರಮದ ಹುಲಿ
ಭರತನ ಪರಾಜಯಿಸಿದ ವೀರಾಗ್ರಣಿ
ಭಾರತ ಮಣ್ಣಲಿ ನಿಂತ ಹೊನ್ನಿನ ಗಣಿ
ಸೌಂದರ್ಯ ಔನತ್ಯಗಳ ಮಕುಟಮಣಿ
ವೀರ ರಣಾಂಗಣದೆ ಸೋದರನ ಸೋಲಿಸಿ
ಆಸೆ ಆಕಾಂಕ್ಷೆಗಳೆಲ್ಲವನು ಕಡೆಗಣಿಸಿ
ನಿಂತಿರುವೆ ಯೋಗಿಯಾಗಿ ತ್ಯಾಗಿಯಾಗಿ
ಸತ್ಯ ಅಹಿಂಸಾ ಧರ್ಮದ ಪ್ರತಿಬಿಂಬವಾಗಿ
ಕುಬ್ಬ ಮಾನವರೆದುರು ಎತ್ತರೆತ್ತರ
ಅಭಿಮಾನದಲಿ ಬೆಳೆದ ಮುಗಿಲೆತ್ತರ
ಕಣ್ಣಿಗೆಟುಕದ ಶ್ರೀಮಂತ ಧೀಮಂತ ಮೂರುತಿ
ಜಗವಳಿದರೂ ಉಳಿವುದು ನಿನ್ನ ಕೀರುತಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಚನ ವಿಚಾರ – ಎಲ್ಲರೂ ಓದುವುದು ವಚನ
Next post ಬೆಳಗು ಬೆಳಗಲಿ ಹೂವು ಅರಳಲಿ

ಸಣ್ಣ ಕತೆ

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

cheap jordans|wholesale air max|wholesale jordans|wholesale jewelry|wholesale jerseys