ನಾ ಹುಟ್ಟಿ ಬೆಳೆದಂತಹ
ಮಣ್ಣ ಗೋಡೆಯ ಮನೆಯ
ವಿಶಾಲ ಅಂಗಳದಲಿ
ಛಾವಣಿಯೇ ಇಲ್ಲದ
ಹಾಳು ಗೋಡೆಗಳ ಮೇಲೆ
ಬೆಳೆದಿರುವ ಹುಲ್ಲುಗರಿಕೆ-
ದಯಾಮಯ ಅಲ್ಲಾಹ್ನ
ಕರುಣೆ ನನ್ನ ಮೇಲಿದೆಯೇನೋ,
ಕತ್ತಲೆಯ ಕೋಣೆಯಲಿ
ಕೈದಿಯಾಗಬೇಕಿದ್ದ ನನಗೆ,
ಛಾವಣಿಯಿಲ್ಲದ ಕೋಣೆಯಿಂದ
ನೀಲ ವಿಶಾಲ ಆಕಾಶ
ನೋಡುವ ಅವಕಾಶ ದಕ್ಕಿತು!
*****
Related Post
ಸಣ್ಣ ಕತೆ
-
ತಿಮ್ಮರಾಯಪ್ಪನ ಬುದ್ಧಿವಾದ
ಪ್ರಕರಣ ೧೧ ಮಾರನೆಯ ದಿನ ತನ್ನ ಮೀಟಂಗ್ ಕೆಲಸವನ್ನು ಮುಗಿಸಿಕೊಂಡು ತಂಗಿಯ ಮನೆಯಲ್ಲಿ ಊಟಮಾಡಿಕೊಂಡು ರಾತ್ರಿ ಎಂಟು ಗಂಟೆಗೆ ತಿಮ್ಮರಾಯಪ್ಪನ ಮನೆಗೆ ರಂಗಣ್ಣ ಹೊರಟನು. ಆ ದಿನ… Read more…
-
ಮೇಷ್ಟ್ರು ರಂಗಪ್ಪ
ಪ್ರಕರಣ ೫ ರಂಗಣ್ಣ ರೇಂಜಿನಲ್ಲಿ ಅಧಿಕಾರ ವಹಿಸಿ ನಾಲ್ಕು ತಿಂಗಳಾದುವು. ಸುಮಾರು ನಲವತ್ತು ಐವತ್ತು ಪಾಠಶಾಲೆಗಳ ತನಿಖೆ ಮತ್ತು ಭೇಟಿಗಳಿಂದ ಪ್ರಾಥಮಿಕ ವಿದ್ಯಾಭ್ಯಾಸದ ಸ್ಥಿತಿ ತಕ್ಕ ಮಟ್ಟಿಗೆ… Read more…
-
ಒಲವೆ ನಮ್ಮ ಬದುಕು
"The best of you is he who behaves best towards the members of his family" (The Holy Prophet) ವಾರದ ಸಂತೆ.… Read more…
-
ರಾಜಕೀಯ ಮುಖಂಡರು
ಪ್ರಕರಣ ೧೦ ಆವಲಹಳ್ಳಿಯಲ್ಲಿ ನಡೆದ ಉಪಾಧ್ಯಾಯರ ಸಂಘದ ಸಭೆ ರೇಂಜಿನಲ್ಲೆಲ್ಲ ದೊಡ್ಡ ಜಾಗಟೆಯನ್ನು ಬಾರಿಸಿದಂತಾಯಿತು. ಅದರ ಕಾರ್ಯಕಲಾಪಗಳು, ಔತಣದ ವೈಖರಿ, ಇನ್ಸ್ಪೆಕ್ಟರು ಸಲಿಗೆಯಿಂದ ಉಪಾಧ್ಯಾಯರೊಡನೆ ಮಿಳಿತರಾಗಿ ಅವರ… Read more…
-
ಗೃಹವ್ಯವಸ್ಥೆ
ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…