Home / ಲೇಖನ / ವಿಜ್ಞಾನ / ಆಸ್ಟರಿನ್, ಮಾತ್ರೆ ಒಂದೇ ಸರ್ವ ರೋಗಕ್ಕೂ ಮದ್ದು

ಆಸ್ಟರಿನ್, ಮಾತ್ರೆ ಒಂದೇ ಸರ್ವ ರೋಗಕ್ಕೂ ಮದ್ದು

ಮನುಷ್ಯ ಅಂದ ಮೇಲೆ ಕೈಕಾಲು ನೋವು, ಹೊಟ್ಟೆನೋವು, ಹೃದಯದ ಬೇನೆ, ಪಾರ್ಶ್ಯುವಾಯು ಕಣ್ಣಿನ ದೋಶ, ರಕ್ತದ ಹೆಚ್ಟು ಒತ್ತಡ ಹೀಗೆ ಏನೇನೋ ಕಾಯಿಲೆಗಳು ಬರುತ್ತವೆ. ಇವೆಲ್ಲವುಗಳಿಗೂ ಬೇರೆ ಬೇರೆ ಔಷಧಿ ಪಡೆದು ಸೇವಿಸುವುದು ಕಷ್ಟ. ಜತೆಗೆ ಇವೆಲ್ಲಕ್ಕೂ ಹಣವ್ಯಯವೂ ಹೆಚ್ಚು. ಅದರಲ್ಲೂ ಬಡವರಿಗೆ ಇಂಥಹ ರೋಗಗಳು ಕಾಣಿಸಿಕೊಂಡರೆ ಇನ್ನು ಕಷ್ಟ. ಆದರೆ ಇವೆಲ್ಲವುಗಳನ್ನು ಗುಣಪಡಿಸುವ ಏಕೈಕ ಮಾತ್ರೆ ಒಂದು ಇದೆ ಎಂದರೆ ನಂಬುವಿರಾ? ಅಂಥಹ ಔಷಧಿಯೇ ಆಸ್ಟರಿನ್. ಇದನ್ನು ಸೇವಿಸಿದರೆ ಹೃದಯಾಘಾತವಾಗುವುದನ್ನು ಕಡಿಮೆ ಮಾಡುತ್ತದೆ ಪಾರ್‍ಶ್ವವಾಯುರೋಗ ನಿವಾರಣೆಯಾಗುತ್ತದೆ. ಗರ್ಭಪಾತವನ್ನು ತಡೆಗಟ್ಟುತ್ತದೆ. ಕಣ್ಣಿಗೆ ಪರೆ ಬರುವುದನ್ನು ನಿಲ್ಲಿಸುತ್ತದೆ. ರಕ್ತದ ಒತ್ತಡವನ್ನು ಸಮಗೊಳಿಸುತ್ತದೆ. ಜ್ವರ, ನೆಗಡಿ, ನೋವುಗಳನ್ನು ಉಪಶಮನ ಮಾಡುತ್ತದೆ! ಇದು ಬಹುರೋಗಿ ನಿವಾರಣಾ ರಾಮಬಾಣವಾಗಿದೆ. ಈ ಸಿದ್ಧೌಷಧವು ೧೮೦೦ ಅಂತ್ಯದಲ್ಲಿ ಕಂಡು ಹಿಡಿಯಲ್ಪಟ್ಟಿತು. 325 M.G.ಯ ಇದರ ಮಾತ್ರೆಯನ್ನು ದಿನಂಪ್ರತಿ ಜಗತ್ತಿನಾದ್ಯಂತ ಲಕ್ಷಾಂತರ ಜನಸೇವಿಸುತ್ತಾರೆ. ಮಾನವ ಶರೀರದಲ್ಲಿ ತಯಾರಾಗುವ ಇಂಟರ್‌ಲ್ಯೂಕೆನ್-2, ಮತ್ತು ಇಂಟರ್‌ಪೆರಾನ್, ಎಂಬ ರೋಗ ನಿರೋಧಕಗಳನ್ನು ಶರೀರ ತೀವ್ರವಾಗಿ ಉತ್ಪತ್ತಿ ಮಾಡುವುದಕ್ಕೆ ಆಸ್ಟಿರಿನ್ ಸರಿಪಡಿಸುತ್ತದೆ ಎಂದು ಇತ್ತೀಚೆಗೆ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ.

ಆದರೆ ಕೆಲವರಿಗೆ ಆಸ್ಟಿರಿನ್ ತೆಗೆದುಕೊಂಡಾಗ ವಾಂತಿ, ಅಲರ್ಜಿ, ಎದೆ‌ಉರಿ ಉಂಟಾಗುತ್ತದೆ ಇದರಿಂದ ಅಂತರಿಕ ರಕ್ತಶ್ರಾವ ಮೂತ್ರಜನಾಂಗಕ್ಕೆ ಹಾನಿ ಉಂಟಾಗಬಹುದು. ಅಸ್ತಮಾ ಇರುವವರಿಗೆ ಇದರಿಂದ ತೊಂದರೆಯಾಗಬಹುದು. ಆದ್ದರಿಂದ ಈ ನೋವು ನಿವಾರಕ ಸಿದೌಷಧಿಯನ್ನು ವೈದ್ಯರನ್ನು ಕೇಳಿಯೇ ತೆಗೆದುಕೊಳ್ಳಬೇಕು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...