Home / ಲೇಖನ / ವಿಜ್ಞಾನ / ಆಸ್ಟರಿನ್, ಮಾತ್ರೆ ಒಂದೇ ಸರ್ವ ರೋಗಕ್ಕೂ ಮದ್ದು

ಆಸ್ಟರಿನ್, ಮಾತ್ರೆ ಒಂದೇ ಸರ್ವ ರೋಗಕ್ಕೂ ಮದ್ದು

ಮನುಷ್ಯ ಅಂದ ಮೇಲೆ ಕೈಕಾಲು ನೋವು, ಹೊಟ್ಟೆನೋವು, ಹೃದಯದ ಬೇನೆ, ಪಾರ್ಶ್ಯುವಾಯು ಕಣ್ಣಿನ ದೋಶ, ರಕ್ತದ ಹೆಚ್ಟು ಒತ್ತಡ ಹೀಗೆ ಏನೇನೋ ಕಾಯಿಲೆಗಳು ಬರುತ್ತವೆ. ಇವೆಲ್ಲವುಗಳಿಗೂ ಬೇರೆ ಬೇರೆ ಔಷಧಿ ಪಡೆದು ಸೇವಿಸುವುದು ಕಷ್ಟ. ಜತೆಗೆ ಇವೆಲ್ಲಕ್ಕೂ ಹಣವ್ಯಯವೂ ಹೆಚ್ಚು. ಅದರಲ್ಲೂ ಬಡವರಿಗೆ ಇಂಥಹ ರೋಗಗಳು ಕಾಣಿಸಿಕೊಂಡರೆ ಇನ್ನು ಕಷ್ಟ. ಆದರೆ ಇವೆಲ್ಲವುಗಳನ್ನು ಗುಣಪಡಿಸುವ ಏಕೈಕ ಮಾತ್ರೆ ಒಂದು ಇದೆ ಎಂದರೆ ನಂಬುವಿರಾ? ಅಂಥಹ ಔಷಧಿಯೇ ಆಸ್ಟರಿನ್. ಇದನ್ನು ಸೇವಿಸಿದರೆ ಹೃದಯಾಘಾತವಾಗುವುದನ್ನು ಕಡಿಮೆ ಮಾಡುತ್ತದೆ ಪಾರ್‍ಶ್ವವಾಯುರೋಗ ನಿವಾರಣೆಯಾಗುತ್ತದೆ. ಗರ್ಭಪಾತವನ್ನು ತಡೆಗಟ್ಟುತ್ತದೆ. ಕಣ್ಣಿಗೆ ಪರೆ ಬರುವುದನ್ನು ನಿಲ್ಲಿಸುತ್ತದೆ. ರಕ್ತದ ಒತ್ತಡವನ್ನು ಸಮಗೊಳಿಸುತ್ತದೆ. ಜ್ವರ, ನೆಗಡಿ, ನೋವುಗಳನ್ನು ಉಪಶಮನ ಮಾಡುತ್ತದೆ! ಇದು ಬಹುರೋಗಿ ನಿವಾರಣಾ ರಾಮಬಾಣವಾಗಿದೆ. ಈ ಸಿದ್ಧೌಷಧವು ೧೮೦೦ ಅಂತ್ಯದಲ್ಲಿ ಕಂಡು ಹಿಡಿಯಲ್ಪಟ್ಟಿತು. 325 M.G.ಯ ಇದರ ಮಾತ್ರೆಯನ್ನು ದಿನಂಪ್ರತಿ ಜಗತ್ತಿನಾದ್ಯಂತ ಲಕ್ಷಾಂತರ ಜನಸೇವಿಸುತ್ತಾರೆ. ಮಾನವ ಶರೀರದಲ್ಲಿ ತಯಾರಾಗುವ ಇಂಟರ್‌ಲ್ಯೂಕೆನ್-2, ಮತ್ತು ಇಂಟರ್‌ಪೆರಾನ್, ಎಂಬ ರೋಗ ನಿರೋಧಕಗಳನ್ನು ಶರೀರ ತೀವ್ರವಾಗಿ ಉತ್ಪತ್ತಿ ಮಾಡುವುದಕ್ಕೆ ಆಸ್ಟಿರಿನ್ ಸರಿಪಡಿಸುತ್ತದೆ ಎಂದು ಇತ್ತೀಚೆಗೆ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ.

ಆದರೆ ಕೆಲವರಿಗೆ ಆಸ್ಟಿರಿನ್ ತೆಗೆದುಕೊಂಡಾಗ ವಾಂತಿ, ಅಲರ್ಜಿ, ಎದೆ‌ಉರಿ ಉಂಟಾಗುತ್ತದೆ ಇದರಿಂದ ಅಂತರಿಕ ರಕ್ತಶ್ರಾವ ಮೂತ್ರಜನಾಂಗಕ್ಕೆ ಹಾನಿ ಉಂಟಾಗಬಹುದು. ಅಸ್ತಮಾ ಇರುವವರಿಗೆ ಇದರಿಂದ ತೊಂದರೆಯಾಗಬಹುದು. ಆದ್ದರಿಂದ ಈ ನೋವು ನಿವಾರಕ ಸಿದೌಷಧಿಯನ್ನು ವೈದ್ಯರನ್ನು ಕೇಳಿಯೇ ತೆಗೆದುಕೊಳ್ಳಬೇಕು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...