ಆಸ್ಟರಿನ್, ಮಾತ್ರೆ ಒಂದೇ ಸರ್ವ ರೋಗಕ್ಕೂ ಮದ್ದು

ಆಸ್ಟರಿನ್, ಮಾತ್ರೆ ಒಂದೇ ಸರ್ವ ರೋಗಕ್ಕೂ ಮದ್ದು

ಮನುಷ್ಯ ಅಂದ ಮೇಲೆ ಕೈಕಾಲು ನೋವು, ಹೊಟ್ಟೆನೋವು, ಹೃದಯದ ಬೇನೆ, ಪಾರ್ಶ್ಯುವಾಯು ಕಣ್ಣಿನ ದೋಶ, ರಕ್ತದ ಹೆಚ್ಟು ಒತ್ತಡ ಹೀಗೆ ಏನೇನೋ ಕಾಯಿಲೆಗಳು ಬರುತ್ತವೆ. ಇವೆಲ್ಲವುಗಳಿಗೂ ಬೇರೆ ಬೇರೆ ಔಷಧಿ ಪಡೆದು ಸೇವಿಸುವುದು ಕಷ್ಟ. ಜತೆಗೆ ಇವೆಲ್ಲಕ್ಕೂ ಹಣವ್ಯಯವೂ ಹೆಚ್ಚು. ಅದರಲ್ಲೂ ಬಡವರಿಗೆ ಇಂಥಹ ರೋಗಗಳು ಕಾಣಿಸಿಕೊಂಡರೆ ಇನ್ನು ಕಷ್ಟ. ಆದರೆ ಇವೆಲ್ಲವುಗಳನ್ನು ಗುಣಪಡಿಸುವ ಏಕೈಕ ಮಾತ್ರೆ ಒಂದು ಇದೆ ಎಂದರೆ ನಂಬುವಿರಾ? ಅಂಥಹ ಔಷಧಿಯೇ ಆಸ್ಟರಿನ್. ಇದನ್ನು ಸೇವಿಸಿದರೆ ಹೃದಯಾಘಾತವಾಗುವುದನ್ನು ಕಡಿಮೆ ಮಾಡುತ್ತದೆ ಪಾರ್‍ಶ್ವವಾಯುರೋಗ ನಿವಾರಣೆಯಾಗುತ್ತದೆ. ಗರ್ಭಪಾತವನ್ನು ತಡೆಗಟ್ಟುತ್ತದೆ. ಕಣ್ಣಿಗೆ ಪರೆ ಬರುವುದನ್ನು ನಿಲ್ಲಿಸುತ್ತದೆ. ರಕ್ತದ ಒತ್ತಡವನ್ನು ಸಮಗೊಳಿಸುತ್ತದೆ. ಜ್ವರ, ನೆಗಡಿ, ನೋವುಗಳನ್ನು ಉಪಶಮನ ಮಾಡುತ್ತದೆ! ಇದು ಬಹುರೋಗಿ ನಿವಾರಣಾ ರಾಮಬಾಣವಾಗಿದೆ. ಈ ಸಿದ್ಧೌಷಧವು ೧೮೦೦ ಅಂತ್ಯದಲ್ಲಿ ಕಂಡು ಹಿಡಿಯಲ್ಪಟ್ಟಿತು. 325 M.G.ಯ ಇದರ ಮಾತ್ರೆಯನ್ನು ದಿನಂಪ್ರತಿ ಜಗತ್ತಿನಾದ್ಯಂತ ಲಕ್ಷಾಂತರ ಜನಸೇವಿಸುತ್ತಾರೆ. ಮಾನವ ಶರೀರದಲ್ಲಿ ತಯಾರಾಗುವ ಇಂಟರ್‌ಲ್ಯೂಕೆನ್-2, ಮತ್ತು ಇಂಟರ್‌ಪೆರಾನ್, ಎಂಬ ರೋಗ ನಿರೋಧಕಗಳನ್ನು ಶರೀರ ತೀವ್ರವಾಗಿ ಉತ್ಪತ್ತಿ ಮಾಡುವುದಕ್ಕೆ ಆಸ್ಟಿರಿನ್ ಸರಿಪಡಿಸುತ್ತದೆ ಎಂದು ಇತ್ತೀಚೆಗೆ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ.

ಆದರೆ ಕೆಲವರಿಗೆ ಆಸ್ಟಿರಿನ್ ತೆಗೆದುಕೊಂಡಾಗ ವಾಂತಿ, ಅಲರ್ಜಿ, ಎದೆ‌ಉರಿ ಉಂಟಾಗುತ್ತದೆ ಇದರಿಂದ ಅಂತರಿಕ ರಕ್ತಶ್ರಾವ ಮೂತ್ರಜನಾಂಗಕ್ಕೆ ಹಾನಿ ಉಂಟಾಗಬಹುದು. ಅಸ್ತಮಾ ಇರುವವರಿಗೆ ಇದರಿಂದ ತೊಂದರೆಯಾಗಬಹುದು. ಆದ್ದರಿಂದ ಈ ನೋವು ನಿವಾರಕ ಸಿದೌಷಧಿಯನ್ನು ವೈದ್ಯರನ್ನು ಕೇಳಿಯೇ ತೆಗೆದುಕೊಳ್ಳಬೇಕು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲ್ಯಾಪ್ ಟಾಪ್
Next post ತಿದ್ದಲಾರದ ಭೂತ

ಸಣ್ಣ ಕತೆ

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

cheap jordans|wholesale air max|wholesale jordans|wholesale jewelry|wholesale jerseys