ಭೀಮಗಾತ್ರದ ಟೊಮೆಟಾಗಳು

ಭೀಮಗಾತ್ರದ ಟೊಮೆಟಾಗಳು

ಜರ್‍ಮನಿಯ ಕೃಷಿ ವಿಜ್ಞಾನಿಗಳು ಕೃಷಿಲೋಕಕ್ಕೆ ಏನಾದರೊಂದು ಕೊಡುಗೆ ಕೊಡುತ್ತಲೇ ಇರುತ್ತಾರೆ. ಟೊಮ್ಯಾಟೋ ಗಿಡದ ಒಂದು ಹೊಸ ತಳಿಯನ್ನೇ ಕಂಡುಹಿಡಿದ ವಿಜ್ಞಾನಿಗಳು ಫಲವತ್ತಾದ ಭೂಮಿಯಲ್ಲಿ ಪ್ರಯೋಗಿಸಿದರು. ಆಗ ಈ ಗಿಡದಲ್ಲಿ ಕಲ್ಲಂಗಡಿ ಗಾತ್ರದ ಅಂದರೆ ಸು. ೨ ಕೆ.ಜಿ. ಗಾತ್ರದ ಒಂದೊಂದು ಟೊಮ್ಯಾಟೋಗಳು ಬಿಟ್ಟವು. ಒಂದೇ ಒಂದು ಟೊಮ್ಯಾಟೋದಲ್ಲಿ ೬ ಜನರ ಒಂದು ಕುಟುಂಬಕ್ಕೆ ಸಾಂಬರ್ ಮಾಡಬಹುದು. ಅಂದರೆ ಅಷ್ಟೊಂದು ಪಿಷ್ಠ ಪದಾರ್ಥ ಅದರಲ್ಲಿರುತ್ತದೆ. ಈ ಟೊಮ್ಯಾಟೋದಲ್ಲಿ ಬಹಳಷ್ಟು ನೀರು ಇರುವುದರಿಂದ ಇದು ಚಿಪ್ಸ್ ಮಾಡುವುದಕ್ಕೆ ಸೂಕ್ತವಾಗಲಾರದೆಂದು ವಿಜ್ಞಾನಿಗಳು ಅಭಿಪ್ರಾಯ.

ಈ ಜರ್ಮನಿಯ ವಿಜ್ಞಾನಿಗಳಿಂದ ಈ ತಳಿಯ ಮರ್ಮವನ್ನು ಅರಿತು ನೀವೂ ಕೂಡಾ ನಿಮ್ಮತೋಟದಲ್ಲಿ ೨ ಕೆ. ಜಿ. ತೂಕದ ಟೊಮ್ಯಾಟೋಗಳನ್ನು ಬೆಳೆಯಬಾರದೇಕೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೋವು
Next post ಮಗಳೆ ನಿನ್ನ ಪ್ರೀತಿಗೆಂದು

ಸಣ್ಣ ಕತೆ

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

cheap jordans|wholesale air max|wholesale jordans|wholesale jewelry|wholesale jerseys