ಮಧುರ ಮೈತ್ರಿ

ನಾವು ಊಹಿಸಿರಲಿಲ್ಲ
ನಮ್ಮ ಸ್ನೇಹ ಕೂಡುವುದೆಂದು
ನಾವು ನೆನೆಸಿರಲಿಲ್ಲ
ಬಂಧನ ಬೆಸೆಯುವದೆಂದು.

ಮನಸ್ಸುಗಳು ಒಂದಾಗಿ
ಮಧುರತೆಯು ಜೀವವಾಗಿ
ಮಮತೆಯ ಒಡಲಾಗಿ
ಸವಿ ಜೇನ ಖಣೀಯಾಗಿ.

ಅದೇನೋ ಆಶ್ಚರ್ಯ
ಎಲ್ಲಿಯದೋ ಸಂಬಂಧ
ಮಾಡಿತ್ತು ಬಿಡಿಸದಾ ಬಂಧ
ಜನ್ಮ ಜನ್ಮದಾ ಅನುಬಂಧ.

ಅಂದವನೊಲ್ಲೆ ಐಶ್ವರ್ಯವ ನಾನೊಲ್ಲೆ
ಎಲ್ಲವೂ ತೃಣ ಈ ಸ್ನೇಹದಾ ಮುಂದೆ
ನನ್ನಲ್ಲಿ ನೀನಾಗಿ ನಿನ್ನಲ್ಲಿ ನಾನಾಗಿ
ಇರುವುದು ಜೀವ ಒಂದಾಗಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದಾಖಲಾಗದೇ ನೆನಪಿಗಿಲ್ಲದೇ
Next post ಹೃದಯ ಮಂದಿರ

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…