ನಡೆ ಮುಂದೆ

ಮನುಜ ನಡೆ ಮುಂದೆ ನಡೆ ಮುಂದೆ
ನೀ ನಿಂತ ತಾಣ ಇದು ಶಾಶ್ವತ ಅಲ್ಲ
ಇದು ಕೇವಲ ಕನಸುಗಳ ಗುಂಪು
ಇಲ್ಲಿಲ್ಲ ಪರಮಾತ್ಮನ ಭಕ್ತಿ ಇಂಪು

ನಿನ್ನ ಹೆಜ್ಜೆ ಹೆಜ್ಜೆಗೂ ಕಾಡಿವೆ ಮುಳ್ಳು
ಆ ಮುಳ್ಳಗಳ ನೀನು ಹೂವಾಗಿಸಬೇಕು
ಆಡಬೇಡ ವ್ಯರ್ಥ ಚರ್ಚೆ ಮಾತುಗೊಳ್ಳು
ಅದು ನಿನ್ನ ವ್ಯಕ್ತಿತ್ವ ಹನನವಾಗಿಸಲು ಸಾಕು

ಅಚಲ ಶ್ರದ್ಧೆ ಭಕ್ತಿಗಳೇ ನಿನ್ನ ಸಿದ್ಧತೆ
ಪ್ರಾಮಾಣಿಕ ನಡೆ ನುಡಿಗಳೇ ಬದ್ಧತೆ
ಸಾಧಿಸಬೇಕಾದರೆ ಈಗಲೇ ಸಾಧಿಸು
ನಾಳೆ ಎಂಬುದೆಲ್ಲ ಇಂದೇ ಭೇದಿಸು

ಭವಸಾಗರದಿಂದ ಆನಂದ ಸಾಗರತ್ತ ನಡೆ
ಮಾಡು ನಿನ್ನಯ ಈ ಜನುಮ ಕಡೆ
ಬಲು ನೀರ, ಗಾಳಿಗೆ ಚಡಪಡಿಸುವಂತೆ
ಆಗದೆ, ಮಾಡು ಮಾಣಿಕ್ಯ ವಿಠಲನ ಚಿಂತೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಿಡುಗಡೆ ಕ್ಷಣ
Next post ಅವಳ ಕಣ್ಣುಗಳು

ಸಣ್ಣ ಕತೆ

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

cheap jordans|wholesale air max|wholesale jordans|wholesale jewelry|wholesale jerseys