ಬೆಳಕ ಹುಡುಕುತ್ತ

ಸದಾ ಹಸಿರಿನ ಉಸಿರು
ಕವಿಯ ಕಾವ್ಯದ ಭೂಮಿ
ಆಶೆಗಳಿವೆ, ಕನಸುಗಳಿವೆ ನೂರಾರು
ಉಸಿರಾಡಿದರೆ ನನ್ನ ಕಾವ್ಯ ಬದುಕುತ್ತೇನೆ.
ಇಲ್ಲಿಯ ಒಂದೊಂದು ವಸ್ತುವಿನಲ್ಲೂ
ಗತಮರೆತ ಇತಿಹಾಸ ಹುಡುಕುತ್ತೇನೆ.
ಕಾವ್ಯ ಬದುಕಿದರೆ ಉಸಿರಾಡುತ್ತೇನೆ.

ವಿಶಾಲ ಭೂಮಿಯ ಮೇಲೆ
ಸ್ನೇಹದ ಬೀಜ ಬಿತ್ತುತ್ತೇನೆ.
ಸರಹದ್ದುಗಳ ನಿರ್ಬಂಧ ಮುರಿಯುತ್ತೇನೆ.
ಸೌಹಾರ್ದ ಬದುಕಿಗೆ ನಾಂದಿ ಹಾಕುತ್ತೇನೆ.
ಮೋಡಗಳ ದಿಂಬವಾಗಿಸಿದ ಸೂರ್ಯ
ಮರುಭೂಮಿ ಬೆಟ್ಟದ ಹಿಂದೆ ನಿದ್ದೇ ಹೋಗುತ್ತಾನೆ.
ಜುಳು ಜುಳು ಹರಿವ ಝರಿಗಳು
ಉಲಿಯುತ್ತದೆ. ರಸನದಿಗಳು ಹರಿಯುತ್ತವೆ.

ಕತ್ತಲ ರಾತ್ರಿ ಲೋಕವೆಲ್ಲ ಮಂಪರು
ನಿದ್ರೆಯ ಲೋಕಕ್ಕೆ ಜಾರಿದಾಗ
ಎಚ್ಚರಿಸುತ್ತದೆ ಕಾವ್ಯ ಮೈದಡವಿ
ಮಂಪರಿನ ಕಣ್ಣು ತಿಕ್ಕಿ ತಿಳಿಗೊಳಿಸಿ
ಅಸ್ತಿತ್ವದ ಬೆಳಕ ಹುಡುಕುತ್ತದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಧರ್ಮಕ್ಷೇತ್ರೇ ಕುರುಕ್ಷೇತ್ರೇ
Next post ಗೋಮಾತೆ

ಸಣ್ಣ ಕತೆ

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…