ಕಿಂಚಿತ್ ಶೇಷ

ಇನ್ನೊಂದೆ ದಿನವು, ಹೋದೀತದೀಗ ಅರೆಸತ್ತ ಕಾರ್ಯ ಮುಗಿದು.
ಹೌದೊಂದೆ ದಿನಕೆ ಅರಳೀತು ಮೊಗ್ಗೆ ಹುಟ್ಟಿತು ಪಕಳೆ ಬಗೆದು.
ಇನ್ನಿಷ್ಟೆ ಹಾದಿ ದಾಟಿದರೆ ಬಂತು ಹೊಸ ಜಗದ ಗುರಿಯ ಪೂರ್ತಿ.
ತೀಡಿದರೆ ಒಮ್ಮೆ ಮೂಡೀತು ನೋಡು ಭಗವತಿಯ ಪೂರ್ಣ ಮೂರ್ತಿ.

ಗುಡ್ಡ ಬೆಟ್ಟುಗಳ ಮಟ್ಟಿ ಮೀರಿ ಕೊನೆವರೆಗೆ ಬಂದೆನಿಂದು
ಅಗೊ ನೋಡು ಅಲ್ಲಿ ಹುಬ್ಬನ್ನು ಚಾಚಿ ಇದಿರಿಸುವದೇನೊ ಒಂದು
ಬ್ರಹ್ಮಾಂಡ ಬಂಡೆ ಇದ ಮೆಟ್ಟಿದವರು ಆಗಿಲ್ಲವೀಗು ಸ್ವಾಮಿ
ಇನ್ನೊಂದೆ ಹೆಜ್ಜೆ, ಆ ಮುಂದೆ ಬಾನು ಬೆಳಕೆಲ್ಲ ದೇವಭೂಮಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹುಣ್ಣಿವೆಯ ಹೊತ್ತಿನ ಹುಟ್ಟು
Next post ವಾಗ್ದೇವಿ – ೫೭

ಸಣ್ಣ ಕತೆ

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

cheap jordans|wholesale air max|wholesale jordans|wholesale jewelry|wholesale jerseys