ಕಮಲವನ ಸಂಚಾರಿಣಿಯೆ ಮಹಾಲಕ್ಷ್ಮೀ ಬೇಕೇ ಆಸನ
ಅರುಣಚರಣೇ ಮಾಡು ನನ್ನೀ ಹೃದಯವನೆ ಸಿಂಹಾಸನ
ವಿಶ್ವಸುಂದರಿ ನಿಖಿಲಜಗದಾನಂದಕರಿ ಹೇ ಯೋಗಿನೀ
ವಿರಸ ಹೃದಯತ್ಯಾಗಿ ನೀರಸ ಭಕ್ತಿ ಬಂಧನ ಭೋಗಿನೀ
ವಾಪದೂರೇ ಮಾಡು ನನ್ನನು ನಿನ್ನನುಗ್ರಹದಾಗರಾ
ಮಧುರ ಕೌಶಲ ಮಾಯೆಯಲಿ ಮಾಡೆನ್ನ ಪ್ರೇಮದ ಸಾಗರಾ.
*****
ಕಮಲವನ ಸಂಚಾರಿಣಿಯೆ ಮಹಾಲಕ್ಷ್ಮೀ ಬೇಕೇ ಆಸನ
ಅರುಣಚರಣೇ ಮಾಡು ನನ್ನೀ ಹೃದಯವನೆ ಸಿಂಹಾಸನ
ವಿಶ್ವಸುಂದರಿ ನಿಖಿಲಜಗದಾನಂದಕರಿ ಹೇ ಯೋಗಿನೀ
ವಿರಸ ಹೃದಯತ್ಯಾಗಿ ನೀರಸ ಭಕ್ತಿ ಬಂಧನ ಭೋಗಿನೀ
ವಾಪದೂರೇ ಮಾಡು ನನ್ನನು ನಿನ್ನನುಗ್ರಹದಾಗರಾ
ಮಧುರ ಕೌಶಲ ಮಾಯೆಯಲಿ ಮಾಡೆನ್ನ ಪ್ರೇಮದ ಸಾಗರಾ.
*****
ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…
ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…
ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…
ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…
ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…