ಕಮಲವನ ಸಂಚಾರಿಣಿಯೆ ಮಹಾಲಕ್ಷ್ಮೀ ಬೇಕೇ ಆಸನ
ಅರುಣಚರಣೇ ಮಾಡು ನನ್ನೀ ಹೃದಯವನೆ ಸಿಂಹಾಸನ
ವಿಶ್ವಸುಂದರಿ ನಿಖಿಲಜಗದಾನಂದಕರಿ ಹೇ ಯೋಗಿನೀ
ವಿರಸ ಹೃದಯತ್ಯಾಗಿ ನೀರಸ ಭಕ್ತಿ ಬಂಧನ ಭೋಗಿನೀ
ವಾಪದೂರೇ ಮಾಡು ನನ್ನನು ನಿನ್ನನುಗ್ರಹದಾಗರಾ
ಮಧುರ ಕೌಶಲ ಮಾಯೆಯಲಿ ಮಾಡೆನ್ನ ಪ್ರೇಮದ ಸಾಗರಾ.
*****
ಕಮಲವನ ಸಂಚಾರಿಣಿಯೆ ಮಹಾಲಕ್ಷ್ಮೀ ಬೇಕೇ ಆಸನ
ಅರುಣಚರಣೇ ಮಾಡು ನನ್ನೀ ಹೃದಯವನೆ ಸಿಂಹಾಸನ
ವಿಶ್ವಸುಂದರಿ ನಿಖಿಲಜಗದಾನಂದಕರಿ ಹೇ ಯೋಗಿನೀ
ವಿರಸ ಹೃದಯತ್ಯಾಗಿ ನೀರಸ ಭಕ್ತಿ ಬಂಧನ ಭೋಗಿನೀ
ವಾಪದೂರೇ ಮಾಡು ನನ್ನನು ನಿನ್ನನುಗ್ರಹದಾಗರಾ
ಮಧುರ ಕೌಶಲ ಮಾಯೆಯಲಿ ಮಾಡೆನ್ನ ಪ್ರೇಮದ ಸಾಗರಾ.
*****
ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…
ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…
ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…
ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…