ನಾವೆಲ್ಲ ಒಂದೇ

ವಿವಿಧ ಬಣ್ಣದ ಎಮ್ಮೆ ಹಸುಗಳು
ಕಪ್ಪು ಬಿಳಿದು ಕೆಂಪು
ಕೊಡುವ ಹಾಲು ಮಾತ್ರ ಬಿಳಿದು
ಜೀವನಸತ್ವ ಒಂದೇ

ಜಾತಿ ಮತ ಧರ್ಮವೆಂದು
ಯಾಕೆ ಈ ಹೊಡೆದಾಟ?
ಪ್ರೀತಿ ಕರುಣೆ ಮಾನವತೆ
ಮೆರೆದರೆ ಇಲ್ಲ ಕಾಟ

ತುಂಗೆ ಗಂಗೆ ನರ್ಮದೆ
ನಮ್ಮ ನಿಮ್ಮದದೆಂದೂ
ಕೃಷ್ಣ ಕಾವೇರಿ ಜಗಳ ಇದ್ದರೂ
ಹರಿಯುವ ನೀರೊಂದೇ

ನಮ್ಮ ದೇಶವು ಜಗತ್ಪ್ರಸಿದ್ಧ
ಇದೆ ಒಡಕಿನಲೂ ಏಕತೆ
ಭಾರತ ಮಾತೆ ಮಕ್ಕಳು ನಾವು
ಹೇಳಿ ಏಕಮೇವ ಜಯತೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಾಲೆಗೊರ್ಹಟ ಬೆಕ್ಕು ನಾಯಿ
Next post ಇಂದಿನ ಮಕ್ಕಳೇ ಮುಂದಿನ ಜನಾಂಗ

ಸಣ್ಣ ಕತೆ

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

cheap jordans|wholesale air max|wholesale jordans|wholesale jewelry|wholesale jerseys