ರಾಷ್ಟ್ರೀಯ ಹಬ್ಬ ಬಂದಿತೆಂದರೆ
ಗಾಂಧಿ ವೇಷವ ತೊಡಿಸುವರು
ಬೋಳಿಸುವರು ನಮ್ಮ ತಲೆಯ
ಬಿಗಿವರು ಸೊಂಟಕೆ ಪಂಚೆಯನು
ಚಾಳೀಸೊಂದನು ತೊಡಿಸುವರು
ಕೈಯಲಿ ಕೋಲನು ಹಿಡಿಸುವರು
ಮೌನದಿ ಒಂದೆಡೆ ನಿಲಿಸುವರು
ಗಾಂಧಿ ಆದರ್ಶಕೆ ನೀರು ಬಿಡುವರು
*****
ರಾಷ್ಟ್ರೀಯ ಹಬ್ಬ ಬಂದಿತೆಂದರೆ
ಗಾಂಧಿ ವೇಷವ ತೊಡಿಸುವರು
ಬೋಳಿಸುವರು ನಮ್ಮ ತಲೆಯ
ಬಿಗಿವರು ಸೊಂಟಕೆ ಪಂಚೆಯನು
ಚಾಳೀಸೊಂದನು ತೊಡಿಸುವರು
ಕೈಯಲಿ ಕೋಲನು ಹಿಡಿಸುವರು
ಮೌನದಿ ಒಂದೆಡೆ ನಿಲಿಸುವರು
ಗಾಂಧಿ ಆದರ್ಶಕೆ ನೀರು ಬಿಡುವರು
*****
ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…
ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…
ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…
ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…
ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…