ಒಂದು ಎಚ್ಚರಿಕೆ

ಬಹೀರಮುಖ ಜಗತ್ತನ್ನು ಮರೆ
ಅಂತರ ಮುಖನಾಗಿ ನೀನು ಚಲಿಸು
ಹೊರಗಿನ ಸೌಂದರ್‍ಯ ಕ್ಷಣಿಕ
ಒಳಗಿನ ಸ್ವರೂಪವೆ ಧನ್ಯ

ಮನಸ್ಸನ್ನು ಬಗ್ಗಿಸಿ ಹಿಡಿಯಬೇಕು
ಹೆಜ್ಜೆ ಹೆಜ್ಜೆ ಅದಕ್ಕೆ ತಿದ್ದಬೇಕು
ಅದು ಇಚ್ಛಿಸಿದಂತೆ ನಿ ಬಯಸದಿರು
ನಿನ್ನ ಇಚ್ಛೆ ಕಾಣಲು ಮನ ತವಕಿಸಬೇಕು

ಹೊರಗಿನ ಆಡಂಬರಗಳಿಗೆ ನೋಡದಿರು
ಪರರನ್ನು ಮೆಚ್ಚಿಸಲು ವರ್‍ತಿಸದಿರು
ನಿನ್ನ ಕಷ್ಟ ಸುಖಕ್ಕೆಲ್ಲ ಯಾರು ಹೊಣೆ?
ಅವರನ್ನು ರೂಪಿಸಲು ನೀ ನಾರು?

ಬದುಕಿನ ಈ ಕ್ಷಣ ಕ್ಷಣಗಳು ನಾಶದತ್ತ
ಶರೀರ ಸುಖ ಬಯಸಿ ವಿನಾಶಿಯಾಗಲಿದೆ
ನೀನು ಮಾತ್ರ ನಿತ್ಯ ಅವಿನಾಶಿ
ನಿನ್ನ ಧರ್‍ಮವೆ ನಿನ್ನ ಕಾಯಲಿದೆ

ನೀನು ಈಗಲೇ ಅಚಲನಾಗಿರು
ನಾಳೆಯೆಂಬುದೆಲ್ಲ ಬರೀ ಗೊಳ್ಳು
ಈ ಕ್ಷಣಗಳು ಈಗ ಅತ್ಯಮೂಲ್ಯ
ಮಾಣಿಕ್ಯ ವಿಠಲನಾಗಿ ಪಾವನಗೊಳ್ಳು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾಗ್ದೇವಿ – ೩೯
Next post ಜನ್ಮಭೂಮಿ

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

cheap jordans|wholesale air max|wholesale jordans|wholesale jewelry|wholesale jerseys