ಮುಂದೆ ಸಾಗು

ಪ್ರಪಂಚವೆಲ್ಲ ಒಂದು ಕನ್ಸು
ಪರಮಾತ್ಮ ಸೃಷ್ಟಿಸಿದ ಮಾಯೆ
ಜೇಡರ ತಂತುವಿನಂತೆ ಇದರ ರೂಪ
ಇದನ್ನು ಆಡಿಸುವಾತ ಮಾತ್ರ ಪರೋಕ್ಷ

ನಿಯಮ ಚೌಕಟ್ಟುಗಳೇಕೆ ನಿನಗೆ
ನಾಳೆಯ ಚಿಂತೆಗಳೇಕೆ ನಿನಗೆ
ಸೃಷ್ಟಿಕರ್ತ ಇದೆಲ್ಲ ಸೃಷ್ಟಿಸಿದಾತ
ಅವನಿಗೆ ಶರಣಾದರಾಯ್ತು ಅವನಿಗೆ ಚಿಂತೆ

ಹುಟ್ಟು ಸಾವು ಜನುಮಗಳೆಲ್ಲವೂ
ಆನಂದ ಆರೋಗ್ಯ ಅಯಸ್ಸಗಳೆಲ್ಲವೊ
ಭಗವಾನ ಆಧೀನದಲ್ಲಿರುವ ಸೂತ್ರ
ನೀನು ಮಾತ್ರ ಬರೀ ಸೂತ್ರದ ಗೊಂಬೆ

ಕ್ಷಣಿಕ ಯೋಜನೆಗಳಿಗೆ ಬದ್ಧನಾಗದರು
ಆಮೂಲ್ಯ ಬಾಳು ಹಾಳುಗೆಡುವದಿರು
ಈಗ ದೊರೆತ ನರದೇಹವನ್ನು ನೀನು
ದೇವ ಸಾಕ್ಷಾತ್ಕಾರಕ್ಕೆ ತಿರುಗಿಸು ನೀನು

ಕಾಮಕಾಂಚನಗಳ ಹೊಸಕಿ ಹಾಕು
ಈ ಕ್ಷಣದಲೇ ದೇವರಿಗೆ ಮುಡಿಪಾಗು
ಯಾರು ನಿನ್ನ ಮೇಲೆತ್ತಲಾರರು ನಿಜ
ಮಾಣಿಕ್ಯ ವಿಠಲನ ದಾರಿಯಲ್ಲಿ ಸಾಗು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾಗ್ದೇವಿ – ೪೧
Next post ನಮ್ಮ ದೇಶ ಭಾರತ

ಸಣ್ಣ ಕತೆ

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

cheap jordans|wholesale air max|wholesale jordans|wholesale jewelry|wholesale jerseys