ಕವಿತೆಯೆಂದರೇ ವಿಸ್ಮಯ ಎಂದರು ಕೆಲವರು
ಈ ಬದುಕು ಅದಕ್ಕಿಂತ ವಿಸ್ಮಯ
ಎಲ್ಲೋ ಅಲ್ಲೊಮ್ಮೆ ಇಲ್ಲೊಮ್ಮೆ ಒಂದು
ಪದವೋ ವಾಕ್ಯವೋ ಕೈ ಹಿಡಿದರೆ ಮಾತು
ಬೆಳಕಾದರೆ ಒಂದು ಕವಿತೆ ಈ ಬದುಕೋ
ಕ್ಷಣ ಬಿಡದಂತೆ ಕೈ ಹಿಡಿದು ದರದರ ಎಳೆದು
ಆಕಾಶಕ್ಕೋ ಪಾತಾಳಕ್ಕೋ ಎಸೆದು ನಿರ್ಲಿಪ್ತ
ವಾಗಿ ಮುಂದೆ ನಡೆದು ಇನ್ನಾರದೋ
ಕೈ ಹಿಡಿದೆಳೆಯುತ್ತಿರುವುದನ್ನು
ಕಂಡೂ ಬದುಕುವುದಿದೆಯಲ್ಲಾ
ಇದರ ಮುಂದೆ ಕಾವ್ಯ ಏನು ಮಹಾ
*****
Related Post
ಸಣ್ಣ ಕತೆ
-
ಕಳಕೊಂಡವನು
ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…
-
ಕರಿ ನಾಗರಗಳು
ಚಿತ್ರ: ಆಂಬರ್ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್ ನೀರು ಹರಿಯುತ್ತಿದ್ದ… Read more…
-
ಮನೆಮನೆಯ ಸಮಾಚಾರ
ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…
-
ದೇವರು
ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…
-
ಜಡ
ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…